AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರನ್ನು ಬಿಜೆಪಿ ವಕ್ತಾರರಾಗಿ ನೇಮಕ ಮಾಡಿಲ್ಲ: ಡಿಸಿಎಂ ಗೋವಿಂದ ಕಾರಜೋಳ

ನಮ್ಮ ಪಕ್ಷದ ಬಗ್ಗೆ ಮಾತಾಡೋದು ಅವರಿಗೆ ಶೋಭೆ ತರಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಸುಳ್ಳಿನ ಸರದಾರರಾಗುತ್ತಿದ್ದಾರೆ ಎಂದು ಡಿಸಿಎಂ ಕಾರಜೋಳ ಹೇಳಿದ್ದಾರೆ.

ಸಿದ್ದರಾಮಯ್ಯರನ್ನು ಬಿಜೆಪಿ ವಕ್ತಾರರಾಗಿ ನೇಮಕ ಮಾಡಿಲ್ಲ: ಡಿಸಿಎಂ ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
ರಶ್ಮಿ ಕಲ್ಲಕಟ್ಟ
| Edited By: |

Updated on: Jan 19, 2021 | 6:00 PM

Share

ಬಾಗಲಕೋಟೆ: ಏಪ್ರಿಲ್ ಬಳಿಕ ಸಿಎಂ ಬದಲಾವಣೆಯಾಗುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಗೋವಿಂದ ಕಾರಜೋಳ, ಸಿದ್ದರಾಮಯ್ಯರನ್ನು ಬಿಜೆಪಿ ವಕ್ತಾರರಾಗಿ ನೇಮಕ ಮಾಡಿಲ್ಲ ಎಂದಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಮಾತನಾಡಿದ ಡಿಸಿಎಂ ನಮ್ಮ ಪಕ್ಷದ ಬಗ್ಗೆ ಮಾತಾಡೋದು ಅವರಿಗೆ ಶೋಭೆ ತರಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಸುಳ್ಳಿನ ಸರದಾರರಾಗುತ್ತಿದ್ದಾರೆ. ಪದೇ ಪದೇ ಡೇಟ್ ಕೊಡೋದು ಈಗ ನೋಡ್ರಿ ಆಗ ನೋಡ್ರಿ ಅನ್ನೋದು. ಸಣ್ಣವರಿದ್ದಾಗ ನಮಗೆ ಗದರಿ ಗಮ್ಮತ್ತು ತೋರಿಸ್ತಿದ್ರು. ದೊಡ್ಡ ದೊಡ್ಡ ಡಬ್ಬಿ ಹೊತ್ತು ಊರೂರಿಗೆ ಬರ್ತಿದ್ರು‌. ಮುಂಬೈ ನೋಡ್ರಿ, ಹೇಮಾಮಾಲಿನಿ ನೋಡ್ರಿ ಅಂತ ಗರ್ದಿ ಗಮ್ಮತ್ತು ತೋರಿಸ್ತಿದ್ರು. ಹಂಗ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದಿದ್ದಾರೆ ಕಾರಜೋಳ.

ಸಮಸ್ಯೆ ಆಲಿಸದ ಡಿಸಿಎಂ ಕಾರಜೋಳ ವಿರುದ್ಧ ವಿದ್ಯಾರ್ಥಿನಿಯರ ಕಿಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!