AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರನ್ನು ಬಿಜೆಪಿ ವಕ್ತಾರರಾಗಿ ನೇಮಕ ಮಾಡಿಲ್ಲ: ಡಿಸಿಎಂ ಗೋವಿಂದ ಕಾರಜೋಳ

ನಮ್ಮ ಪಕ್ಷದ ಬಗ್ಗೆ ಮಾತಾಡೋದು ಅವರಿಗೆ ಶೋಭೆ ತರಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಸುಳ್ಳಿನ ಸರದಾರರಾಗುತ್ತಿದ್ದಾರೆ ಎಂದು ಡಿಸಿಎಂ ಕಾರಜೋಳ ಹೇಳಿದ್ದಾರೆ.

ಸಿದ್ದರಾಮಯ್ಯರನ್ನು ಬಿಜೆಪಿ ವಕ್ತಾರರಾಗಿ ನೇಮಕ ಮಾಡಿಲ್ಲ: ಡಿಸಿಎಂ ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Jan 19, 2021 | 6:00 PM

Share

ಬಾಗಲಕೋಟೆ: ಏಪ್ರಿಲ್ ಬಳಿಕ ಸಿಎಂ ಬದಲಾವಣೆಯಾಗುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಗೋವಿಂದ ಕಾರಜೋಳ, ಸಿದ್ದರಾಮಯ್ಯರನ್ನು ಬಿಜೆಪಿ ವಕ್ತಾರರಾಗಿ ನೇಮಕ ಮಾಡಿಲ್ಲ ಎಂದಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಮಾತನಾಡಿದ ಡಿಸಿಎಂ ನಮ್ಮ ಪಕ್ಷದ ಬಗ್ಗೆ ಮಾತಾಡೋದು ಅವರಿಗೆ ಶೋಭೆ ತರಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಸುಳ್ಳಿನ ಸರದಾರರಾಗುತ್ತಿದ್ದಾರೆ. ಪದೇ ಪದೇ ಡೇಟ್ ಕೊಡೋದು ಈಗ ನೋಡ್ರಿ ಆಗ ನೋಡ್ರಿ ಅನ್ನೋದು. ಸಣ್ಣವರಿದ್ದಾಗ ನಮಗೆ ಗದರಿ ಗಮ್ಮತ್ತು ತೋರಿಸ್ತಿದ್ರು. ದೊಡ್ಡ ದೊಡ್ಡ ಡಬ್ಬಿ ಹೊತ್ತು ಊರೂರಿಗೆ ಬರ್ತಿದ್ರು‌. ಮುಂಬೈ ನೋಡ್ರಿ, ಹೇಮಾಮಾಲಿನಿ ನೋಡ್ರಿ ಅಂತ ಗರ್ದಿ ಗಮ್ಮತ್ತು ತೋರಿಸ್ತಿದ್ರು. ಹಂಗ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದಿದ್ದಾರೆ ಕಾರಜೋಳ.

ಸಮಸ್ಯೆ ಆಲಿಸದ ಡಿಸಿಎಂ ಕಾರಜೋಳ ವಿರುದ್ಧ ವಿದ್ಯಾರ್ಥಿನಿಯರ ಕಿಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು