AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಪಕ್ಷಕ್ಕೆ ಬಂದವರಿಗೆ ಮಧ್ಯಾಹ್ನ ಟಿಕೆಟ್ ಸಿಕ್ತು! ಇಬ್ಬರಿಗಷ್ಟೇ ಇಲ್ಲ..

ಬೆಂಗಳೂರು: ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ 13 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬೆಳಗ್ಗೆಯಷ್ಟೇ ಅನರ್ಹ ಶಾಸಕರಿಗೆ ಪಕ್ಷದ ಬಾವುಟ ನೀಡಿ ಬಿಜೆಪಿಗೆ ಬರಮಾಡಿಕೊಳ್ಳಲಾಗಿತ್ತು. ಈ ಮಧ್ಯೆ ಆರ್​.ರೋಷನ್ ಬೇಗ್ ಮತ್ತು ಆರ್​.ಶಂಕರ್​ ಅವರಿಗೆ ಸದ್ಯಕ್ಕೆ ಟಿಕೆಟ್ ಲಭಿಸಿಲ್ಲ. ಶಿವಾಜಿನಗರದಿಂದ ರೋಷನ್​ ಬೇಗ್ ಮತ್ತು , ರಾಣೆಬೆನ್ನೂರು ಕ್ಷೇತ್ರದಿಂದ ಆರ್.ಶಂಕರ್ ಅವರ  ಹೆಸರನ್ನು ಹೈಕಮಾಂಡ್ ಘೋಷಿಸಿಲ್ಲ. 15 ಕ್ಷೇತ್ರಗಳಿಗೆ 13 ಅಭ್ಯರ್ಥಿಗಳ ಪಟ್ಟಿ ಹೀಗಿದೆ: ಅಥಣಿ ವಿಧಾನಸಭಾ ಕ್ಷೇತ್ರ-ಮಹೇಶ್ ಕುಮಟಳ್ಳಿ ಕಾಗವಾಡ ವಿಧಾನಸಭಾ ಕ್ಷೇತ್ರ-ಶ್ರೀಮಂತಗೌಡ […]

ಬೆಳಗ್ಗೆ ಪಕ್ಷಕ್ಕೆ ಬಂದವರಿಗೆ ಮಧ್ಯಾಹ್ನ ಟಿಕೆಟ್ ಸಿಕ್ತು! ಇಬ್ಬರಿಗಷ್ಟೇ ಇಲ್ಲ..
ಸಾಧು ಶ್ರೀನಾಥ್​
|

Updated on:Nov 14, 2019 | 7:26 PM

Share

ಬೆಂಗಳೂರು: ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ 13 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬೆಳಗ್ಗೆಯಷ್ಟೇ ಅನರ್ಹ ಶಾಸಕರಿಗೆ ಪಕ್ಷದ ಬಾವುಟ ನೀಡಿ ಬಿಜೆಪಿಗೆ ಬರಮಾಡಿಕೊಳ್ಳಲಾಗಿತ್ತು.

ಈ ಮಧ್ಯೆ ಆರ್​.ರೋಷನ್ ಬೇಗ್ ಮತ್ತು ಆರ್​.ಶಂಕರ್​ ಅವರಿಗೆ ಸದ್ಯಕ್ಕೆ ಟಿಕೆಟ್ ಲಭಿಸಿಲ್ಲ. ಶಿವಾಜಿನಗರದಿಂದ ರೋಷನ್​ ಬೇಗ್ ಮತ್ತು , ರಾಣೆಬೆನ್ನೂರು ಕ್ಷೇತ್ರದಿಂದ ಆರ್.ಶಂಕರ್ ಅವರ  ಹೆಸರನ್ನು ಹೈಕಮಾಂಡ್ ಘೋಷಿಸಿಲ್ಲ.

15 ಕ್ಷೇತ್ರಗಳಿಗೆ 13 ಅಭ್ಯರ್ಥಿಗಳ ಪಟ್ಟಿ ಹೀಗಿದೆ: ಅಥಣಿ ವಿಧಾನಸಭಾ ಕ್ಷೇತ್ರ-ಮಹೇಶ್ ಕುಮಟಳ್ಳಿ ಕಾಗವಾಡ ವಿಧಾನಸಭಾ ಕ್ಷೇತ್ರ-ಶ್ರೀಮಂತಗೌಡ ಪಾಟೀಲ ಗೋಕಾಕ್ ವಿಧಾನಸಭಾ ಕ್ಷೇತ್ರ-ರಮೇಶ್ ಜಾರಕಿಹೊಳಿ ಯಲ್ಲಾಪುರ ವಿಧಾನಸಭಾ ಕ್ಷೇತ್ರ-ಶಿವರಾಮ್ ಹೆಬ್ಬಾರ್​ ಹಿರೇಕೆರೂರು ವಿಧಾನಸಭಾ ಕ್ಷೇತ್ರ-ಬಿ.ಸಿ.ಪಾಟೀಲ್ ವಿಜಯನಗರ ವಿಧಾನಸಭಾ ಕ್ಷೇತ್ರ-ಆನಂದ್ ಸಿಂಗ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ-ಡಾ.ಕೆ.ಸುಧಾಕರ್​ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ-ಭೈರತಿ ಬಸವರಾಜ್​ ಯಶವಂತಪುರ ವಿಧಾನಸಭಾ ಕ್ಷೇತ್ರ-ಎಸ್.ಟಿ.ಸೋಮಶೇಖರ್ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ-ಕೆ.ಗೋಪಾಲಯ್ಯ ಹೊಸಕೋಟೆ ವಿಧಾನಸಭಾ ಕ್ಷೇತ್ರ-ಎಂಟಿಬಿ ನಾಗರಾಜ್​ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ-ಕೆ.ಸಿ.ನಾರಾಯಣಗೌಡ ಹುಣಸೂರು ವಿಧಾನಸಭಾ ಕ್ಷೇತ್ರ-ಹೆಚ್.ವಿಶ್ವನಾಥ್

Published On - 2:45 pm, Thu, 14 November 19

Follow Us
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು