AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಸಾಮಾನ್ಯವಾಗಿ ಸಿದ್ದರಾಮಯ್ಯಗೆ ಸುಳ್ಳು ಸಿದ್ದರಾಮಯ್ಯ ಅಂತಾ ಹೇಳ್ತಾರೆ ಎಂದು ಸಾಕ್ಷ್ಯ ಬಿಡುಗಡೆ ಮಾಡಿದ ಬಿಜೆಪಿ! ಏನದು?

Siddaramaiah: ಬಾದಾಮಿಯಲ್ಲಿ ಸ್ಪರ್ಧೆ ಮಾಡುವಾಗ ಅಧಿಕೃತವಾಗಿ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ ಸಿದ್ದರಾಮಯ್ಯಗೆ ಆಗ 69 ವರ್ಷ ವಯಸ್ಸಾಗಿತ್ತು. ಹಾಗಾದರೆ ಈಗ ಸಿದ್ದರಾಮಯ್ಯಗೆ 73 ವರ್ಷ ಎಂದಾಯ್ತು! ಆದರೆ ಆತುರದ ಸಿದ್ದರಾಮೋತ್ಸವಕ್ಕಾಗಿ ಎರಡು ವರ್ಷ ಅವರಾಗಿಯೇ ಜಾಸ್ತಿ ಮಾಡಿಕೊಂಡರಾ?

ಜನ ಸಾಮಾನ್ಯವಾಗಿ ಸಿದ್ದರಾಮಯ್ಯಗೆ ಸುಳ್ಳು ಸಿದ್ದರಾಮಯ್ಯ ಅಂತಾ ಹೇಳ್ತಾರೆ ಎಂದು ಸಾಕ್ಷ್ಯ ಬಿಡುಗಡೆ ಮಾಡಿದ ಬಿಜೆಪಿ! ಏನದು?
ಜನ ಸಾಮಾನ್ಯವಾಗಿ ಸಿದ್ದರಾಮಯ್ಯಗೆ ಸುಳ್ಳು ಸಿದ್ದರಾಮಯ್ಯ ಅಂತಾ ಹೇಳ್ತಾರೆ ಎಂದು ಸಾಕ್ಷ್ಯ ಬಿಡುಗಡೆ ಮಾಡಿದ ಬಿಜೆಪಿ! ಏನದು?
TV9 Web
| Updated By: ಸಾಧು ಶ್ರೀನಾಥ್​|

Updated on: Aug 05, 2022 | 6:00 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್​ ಶಾಸಕ ಸಿದ್ದರಾಮಯ್ಯ (Siddaramaiah) ಅವರ ಚುನಾವಣಾ ಅಫಿಡವಿಟ್ ವಿಚಾರವನ್ನು ಮುಂದಿಟ್ಟು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ಸಿದ್ದರಾಮಯ್ಯಗೆ ಈಗ ವಯಸ್ಸೆಷ್ಟು ಎಂದು ಪ್ರಶ್ನಿಸಿದ್ದಾರೆ.

ಬಾದಾಮಿಯಲ್ಲಿ ಸ್ಪರ್ಧೆ ಮಾಡುವಾಗ ಅಧಿಕೃತವಾಗಿ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ ಸಿದ್ದರಾಮಯ್ಯಗೆ ಆಗ 69 ವರ್ಷ ವಯಸ್ಸಾಗಿತ್ತು. ಹಾಗಾದರೆ ಈಗ ಸಿದ್ದರಾಮಯ್ಯಗೆ 73 ವರ್ಷ ಎಂದಾಯ್ತು! ಆದರೆ ಆತುರದ ಸಿದ್ದರಾಮೋತ್ಸವಕ್ಕಾಗಿ (Siddaramotsava) ಎರಡು ವರ್ಷ ಅವರಾಗಿಯೇ ಜಾಸ್ತಿ ಮಾಡಿಕೊಂಡಿದ್ದಾರೆ ಎಂದು ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಜನರು ಸಾಮಾನ್ಯವಾಗಿ ಸಿದ್ದರಾಮಯ್ಯಗೆ ಸುಳ್ಳು ಸಿದ್ದರಾಮಯ್ಯ ಅಂತಾ ಹೇಳುತ್ತಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಸಂದಿದೆ. ಅದೇ ಧಾಟಿಯಲ್ಲಿ ತಮಗೂ 75 ವರ್ಷ ಆಗಿದೆ ಅಂತಾ ಹೇಳಿಕೊಳ್ಳಲು ಸಿದ್ದರಾಮಯ್ಯ ಹೀಗೆ ಮಾಡಿದರಾ? ಮೊನ್ನೆ ದಾವಣಗೆರೆಯಲ್ಲಿ ಸೇರಿದ್ದ ಜನರಿಗೆ ಸಿದ್ದರಾಮಯ್ಯ ಸುಳ್ಳು ಹೇಳಿದಂತಾಯಿತಲ್ಲವಾ? ತಮ್ಮ ಹುಟ್ಟು ಹಬ್ಬವನ್ನೇ ಸುಳ್ಳು ಹೇಳಿದ್ದಾರೆ. ಹುಟ್ಟುಹಬ್ಬದ ದಿನ ತಮ್ಮ ಬಗ್ಗೆ ಮಾತಾಡಿಕೊಳ್ಳದೇ ಬಿಜೆಪಿಯನ್ನು ಹೀಯಾಳಿಸಿದ್ದಾರೆ. ನನ್ನ ಪ್ರಕಾರ ಇದು ಅತ್ಯಂತ ನೀಚತನ ಎಂದು ರವಿಕುಮಾರ್ ಹೇಳಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ