AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಸಾಮಾನ್ಯವಾಗಿ ಸಿದ್ದರಾಮಯ್ಯಗೆ ಸುಳ್ಳು ಸಿದ್ದರಾಮಯ್ಯ ಅಂತಾ ಹೇಳ್ತಾರೆ ಎಂದು ಸಾಕ್ಷ್ಯ ಬಿಡುಗಡೆ ಮಾಡಿದ ಬಿಜೆಪಿ! ಏನದು?

Siddaramaiah: ಬಾದಾಮಿಯಲ್ಲಿ ಸ್ಪರ್ಧೆ ಮಾಡುವಾಗ ಅಧಿಕೃತವಾಗಿ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ ಸಿದ್ದರಾಮಯ್ಯಗೆ ಆಗ 69 ವರ್ಷ ವಯಸ್ಸಾಗಿತ್ತು. ಹಾಗಾದರೆ ಈಗ ಸಿದ್ದರಾಮಯ್ಯಗೆ 73 ವರ್ಷ ಎಂದಾಯ್ತು! ಆದರೆ ಆತುರದ ಸಿದ್ದರಾಮೋತ್ಸವಕ್ಕಾಗಿ ಎರಡು ವರ್ಷ ಅವರಾಗಿಯೇ ಜಾಸ್ತಿ ಮಾಡಿಕೊಂಡರಾ?

ಜನ ಸಾಮಾನ್ಯವಾಗಿ ಸಿದ್ದರಾಮಯ್ಯಗೆ ಸುಳ್ಳು ಸಿದ್ದರಾಮಯ್ಯ ಅಂತಾ ಹೇಳ್ತಾರೆ ಎಂದು ಸಾಕ್ಷ್ಯ ಬಿಡುಗಡೆ ಮಾಡಿದ ಬಿಜೆಪಿ! ಏನದು?
ಜನ ಸಾಮಾನ್ಯವಾಗಿ ಸಿದ್ದರಾಮಯ್ಯಗೆ ಸುಳ್ಳು ಸಿದ್ದರಾಮಯ್ಯ ಅಂತಾ ಹೇಳ್ತಾರೆ ಎಂದು ಸಾಕ್ಷ್ಯ ಬಿಡುಗಡೆ ಮಾಡಿದ ಬಿಜೆಪಿ! ಏನದು?
TV9 Web
| Edited By: |

Updated on: Aug 05, 2022 | 6:00 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್​ ಶಾಸಕ ಸಿದ್ದರಾಮಯ್ಯ (Siddaramaiah) ಅವರ ಚುನಾವಣಾ ಅಫಿಡವಿಟ್ ವಿಚಾರವನ್ನು ಮುಂದಿಟ್ಟು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ಸಿದ್ದರಾಮಯ್ಯಗೆ ಈಗ ವಯಸ್ಸೆಷ್ಟು ಎಂದು ಪ್ರಶ್ನಿಸಿದ್ದಾರೆ.

ಬಾದಾಮಿಯಲ್ಲಿ ಸ್ಪರ್ಧೆ ಮಾಡುವಾಗ ಅಧಿಕೃತವಾಗಿ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ ಸಿದ್ದರಾಮಯ್ಯಗೆ ಆಗ 69 ವರ್ಷ ವಯಸ್ಸಾಗಿತ್ತು. ಹಾಗಾದರೆ ಈಗ ಸಿದ್ದರಾಮಯ್ಯಗೆ 73 ವರ್ಷ ಎಂದಾಯ್ತು! ಆದರೆ ಆತುರದ ಸಿದ್ದರಾಮೋತ್ಸವಕ್ಕಾಗಿ (Siddaramotsava) ಎರಡು ವರ್ಷ ಅವರಾಗಿಯೇ ಜಾಸ್ತಿ ಮಾಡಿಕೊಂಡಿದ್ದಾರೆ ಎಂದು ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಜನರು ಸಾಮಾನ್ಯವಾಗಿ ಸಿದ್ದರಾಮಯ್ಯಗೆ ಸುಳ್ಳು ಸಿದ್ದರಾಮಯ್ಯ ಅಂತಾ ಹೇಳುತ್ತಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಸಂದಿದೆ. ಅದೇ ಧಾಟಿಯಲ್ಲಿ ತಮಗೂ 75 ವರ್ಷ ಆಗಿದೆ ಅಂತಾ ಹೇಳಿಕೊಳ್ಳಲು ಸಿದ್ದರಾಮಯ್ಯ ಹೀಗೆ ಮಾಡಿದರಾ? ಮೊನ್ನೆ ದಾವಣಗೆರೆಯಲ್ಲಿ ಸೇರಿದ್ದ ಜನರಿಗೆ ಸಿದ್ದರಾಮಯ್ಯ ಸುಳ್ಳು ಹೇಳಿದಂತಾಯಿತಲ್ಲವಾ? ತಮ್ಮ ಹುಟ್ಟು ಹಬ್ಬವನ್ನೇ ಸುಳ್ಳು ಹೇಳಿದ್ದಾರೆ. ಹುಟ್ಟುಹಬ್ಬದ ದಿನ ತಮ್ಮ ಬಗ್ಗೆ ಮಾತಾಡಿಕೊಳ್ಳದೇ ಬಿಜೆಪಿಯನ್ನು ಹೀಯಾಳಿಸಿದ್ದಾರೆ. ನನ್ನ ಪ್ರಕಾರ ಇದು ಅತ್ಯಂತ ನೀಚತನ ಎಂದು ರವಿಕುಮಾರ್ ಹೇಳಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್