AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪಾಲಿಕೆ ಬಿಜೆಪಿ ಮಡಿಲಿಗೆ, ಖಾತೆ ತೆರೆಯದ ಜೆಡಿಎಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಮಡಿಲಿಗೆ ಬಿದ್ದಿದೆ. ಒಟ್ಟು 60 ವಾರ್ಡ್​ಗಳ ಪೈಕಿ 44ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಕಾಂಗ್ರೆಸ್ 14, 2 ವಾರ್ಡ್​ಗಳಲ್ಲಿ ಎಸ್​ಡಿಪಿಐಗೆ ಗೆಲುವು ಕಂಡಿದೆ. ಜೆಡಿಎಸ್ ಯಾವುದೇ ಸ್ಥಾನ ಗಳಿಸುವಲ್ಲಿ ವಿಫಲವಾಗಿದೆ. ಕೋಲಾರ ನಗರಸಭೆ ಫಲಿತಾಂಶ ಅತಂತ್ರ: ಕೋಲಾರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದೆ.35 ವಾರ್ಡ್‌ಗಳ ಪೈಕಿ 12 ವಾರ್ಡ್‌ಗಳಲ್ಲಿ ಕಾಂಗ್ರೆಸ್, 8 ವಾರ್ಡ್‌ಗಳಲ್ಲಿ ಜೆಡಿಎಸ್, 3 ವಾರ್ಡ್‌ಗಳಲ್ಲಿ ಬಿಜೆಪಿ ಮತ್ತು 12 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. […]

ಮಂಗಳೂರು ಪಾಲಿಕೆ ಬಿಜೆಪಿ ಮಡಿಲಿಗೆ, ಖಾತೆ ತೆರೆಯದ ಜೆಡಿಎಸ್
ಸಾಧು ಶ್ರೀನಾಥ್​
|

Updated on:Nov 14, 2019 | 7:18 PM

Share

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಮಡಿಲಿಗೆ ಬಿದ್ದಿದೆ. ಒಟ್ಟು 60 ವಾರ್ಡ್​ಗಳ ಪೈಕಿ 44ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಕಾಂಗ್ರೆಸ್ 14, 2 ವಾರ್ಡ್​ಗಳಲ್ಲಿ ಎಸ್​ಡಿಪಿಐಗೆ ಗೆಲುವು ಕಂಡಿದೆ. ಜೆಡಿಎಸ್ ಯಾವುದೇ ಸ್ಥಾನ ಗಳಿಸುವಲ್ಲಿ ವಿಫಲವಾಗಿದೆ. ಕೋಲಾರ ನಗರಸಭೆ ಫಲಿತಾಂಶ ಅತಂತ್ರ: ಕೋಲಾರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದೆ.35 ವಾರ್ಡ್‌ಗಳ ಪೈಕಿ 12 ವಾರ್ಡ್‌ಗಳಲ್ಲಿ ಕಾಂಗ್ರೆಸ್, 8 ವಾರ್ಡ್‌ಗಳಲ್ಲಿ ಜೆಡಿಎಸ್, 3 ವಾರ್ಡ್‌ಗಳಲ್ಲಿ ಬಿಜೆಪಿ ಮತ್ತು 12 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ.

ಇನ್ನು, ಮುಳಬಾಗಿಲು ನಗರಸಭೆ ಚುನಾವಣೆ ಫಲಿತಾಂಶವೂ ಅತಂತ್ರಗೊಂಡಿದೆ. 31 ವಾರ್ಡ್‌ಗಳ ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ 10 ವಾರ್ಡ್‌ಗಳಲ್ಲಿ ಜೆಡಿಎಸ್, 7 ವಾರ್ಡ್‌ಗಳಲ್ಲಿ ಕಾಂಗ್ರೆಸ್, 2 ವಾರ್ಡ್‌ಗಳಲ್ಲಿ ಬಿಜೆಪಿ, 12ರಲ್ಲಿ ಪಕ್ಷೇತರರು ಗೆಲುವು ಕಂಡಿದ್ದಾರೆ.

Published On - 12:21 pm, Thu, 14 November 19

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ