AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಪಾಲಿಕೆ ಬಿಜೆಪಿ ಮಡಿಲಿಗೆ, ಖಾತೆ ತೆರೆಯದ ಜೆಡಿಎಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಮಡಿಲಿಗೆ ಬಿದ್ದಿದೆ. ಒಟ್ಟು 60 ವಾರ್ಡ್​ಗಳ ಪೈಕಿ 44ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಕಾಂಗ್ರೆಸ್ 14, 2 ವಾರ್ಡ್​ಗಳಲ್ಲಿ ಎಸ್​ಡಿಪಿಐಗೆ ಗೆಲುವು ಕಂಡಿದೆ. ಜೆಡಿಎಸ್ ಯಾವುದೇ ಸ್ಥಾನ ಗಳಿಸುವಲ್ಲಿ ವಿಫಲವಾಗಿದೆ. ಕೋಲಾರ ನಗರಸಭೆ ಫಲಿತಾಂಶ ಅತಂತ್ರ: ಕೋಲಾರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದೆ.35 ವಾರ್ಡ್‌ಗಳ ಪೈಕಿ 12 ವಾರ್ಡ್‌ಗಳಲ್ಲಿ ಕಾಂಗ್ರೆಸ್, 8 ವಾರ್ಡ್‌ಗಳಲ್ಲಿ ಜೆಡಿಎಸ್, 3 ವಾರ್ಡ್‌ಗಳಲ್ಲಿ ಬಿಜೆಪಿ ಮತ್ತು 12 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. […]

ಮಂಗಳೂರು ಪಾಲಿಕೆ ಬಿಜೆಪಿ ಮಡಿಲಿಗೆ, ಖಾತೆ ತೆರೆಯದ ಜೆಡಿಎಸ್
ಸಾಧು ಶ್ರೀನಾಥ್​
|

Updated on:Nov 14, 2019 | 7:18 PM

Share

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಮಡಿಲಿಗೆ ಬಿದ್ದಿದೆ. ಒಟ್ಟು 60 ವಾರ್ಡ್​ಗಳ ಪೈಕಿ 44ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಕಾಂಗ್ರೆಸ್ 14, 2 ವಾರ್ಡ್​ಗಳಲ್ಲಿ ಎಸ್​ಡಿಪಿಐಗೆ ಗೆಲುವು ಕಂಡಿದೆ. ಜೆಡಿಎಸ್ ಯಾವುದೇ ಸ್ಥಾನ ಗಳಿಸುವಲ್ಲಿ ವಿಫಲವಾಗಿದೆ. ಕೋಲಾರ ನಗರಸಭೆ ಫಲಿತಾಂಶ ಅತಂತ್ರ: ಕೋಲಾರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದೆ.35 ವಾರ್ಡ್‌ಗಳ ಪೈಕಿ 12 ವಾರ್ಡ್‌ಗಳಲ್ಲಿ ಕಾಂಗ್ರೆಸ್, 8 ವಾರ್ಡ್‌ಗಳಲ್ಲಿ ಜೆಡಿಎಸ್, 3 ವಾರ್ಡ್‌ಗಳಲ್ಲಿ ಬಿಜೆಪಿ ಮತ್ತು 12 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ.

ಇನ್ನು, ಮುಳಬಾಗಿಲು ನಗರಸಭೆ ಚುನಾವಣೆ ಫಲಿತಾಂಶವೂ ಅತಂತ್ರಗೊಂಡಿದೆ. 31 ವಾರ್ಡ್‌ಗಳ ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ 10 ವಾರ್ಡ್‌ಗಳಲ್ಲಿ ಜೆಡಿಎಸ್, 7 ವಾರ್ಡ್‌ಗಳಲ್ಲಿ ಕಾಂಗ್ರೆಸ್, 2 ವಾರ್ಡ್‌ಗಳಲ್ಲಿ ಬಿಜೆಪಿ, 12ರಲ್ಲಿ ಪಕ್ಷೇತರರು ಗೆಲುವು ಕಂಡಿದ್ದಾರೆ.

Published On - 12:21 pm, Thu, 14 November 19

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್