AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಲಿಂಗಪುರ ಪುರಸಭೆ ನೂಕಾಟ ಪ್ರಕರಣ: BJP ಸದಸ್ಯೆ ಚಾಂದಿನಿ ನಾಯಕ್​ಗೆ ಗರ್ಭಪಾತ

ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪುರಸಭೆ ಕಚೇರಿಯಲ್ಲಿ ನಡೆದಿದ್ದ ಎಳೆದಾಟ ಪ್ರಕರಣದಲ್ಲಿ ಮೆಟ್ಟಿಲಿನಿಂದ ಕೆಳಗೆ ಬಿದ್ದಿದ್ದ ಪುರಸಭೆ ಬಿಜೆಪಿ ಸದಸ್ಯೆ ಚಾಂದಿನಿ ನಾಯಕ್​ಗೆ ಗರ್ಭಪಾತವಾಗಿದೆ.

ಮಹಾಲಿಂಗಪುರ ಪುರಸಭೆ ನೂಕಾಟ ಪ್ರಕರಣ: BJP ಸದಸ್ಯೆ ಚಾಂದಿನಿ ನಾಯಕ್​ಗೆ ಗರ್ಭಪಾತ
ಸದಸ್ಯೆ ಚಾಂದಿನಿ ನಾಯಕ್​ಗೆ ಗರ್ಭಪಾತ
KUSHAL V
|

Updated on:Nov 30, 2020 | 4:49 PM

Share

ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪುರಸಭೆ ಕಚೇರಿಯಲ್ಲಿ ನಡೆದಿದ್ದ ಎಳೆದಾಟ ಪ್ರಕರಣದಲ್ಲಿ ಮೆಟ್ಟಿಲಿನಿಂದ ಕೆಳಗೆ ಬಿದ್ದಿದ್ದ ಪುರಸಭೆ ಬಿಜೆಪಿ ಸದಸ್ಯೆ ಚಾಂದಿನಿ ನಾಯಕ್​ಗೆ ಗರ್ಭಪಾತವಾಗಿದೆ.

ಏನಿದು ಪ್ರಕರಣ? ನ.9ರಂದು ಮಹಾಲಿಂಗಪುರದ ಪುರಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿದ್ದ ಚಾಂದಿನಿ ಅಧ್ಯಕ್ಷರ ಆಯ್ಕೆ ವೇಳೆ ಕಾಂಗ್ರೆಸ್​ನ್ನು​ ಬೆಂಬಲಿಸಲು ನಿರ್ಧರಿಸಿದ್ರು. ಈ ವೇಳೆ, ಚಾಂದಿನಿಯನ್ನು ಗೈರಾಗಿಸಲು ತೇರದಾಳದ ಬಿಜೆಪಿ ಶಾಸಕ ಸಿದ್ದು ಸವದಿ ಪುರಸಭೆಯಿಂದ ಹೊರ ಹೋಗುವಂತೆ ಅವರನ್ನು ನೂಕಾಡಿದ್ದರು ಎಂದು ಹೇಳಲಾಗಿದೆ. ತಳ್ಳಾಟ ನೂಕಾಟದಲ್ಲಿ ಶಾಸಕ ಸಿದ್ದು ಸವದಿ ತನ್ನನ್ನು ಮೆಟ್ಟಿಲಿನಿಂದ ಕೆಳಗೆ ತಳ್ಳಿದ್ದರು ಎಂದು ಚಾಂದಿನಿ ನಾಯಕ್ ಆರೋಪಿಸಿದ್ದಾರೆ. ಜೊತೆಗೆ, ಚಾಂದಿನಿ ಕೆಳಗೆ ಬೀಳುತ್ತಿದ್ದಂತೆ ಆಕೆಯನ್ನು ಇತರೆ ಕಾರ್ಯಕರ್ತರು ಎಳೆದಾಡಿದ್ದರು ಎಂದು ಆರೋಪಿಸಿದ್ದಾರೆ.

3 ತಿಂಗಳ ಗರ್ಭಿಣಿಯಾಗಿದ್ದ ಚಾಂದಿನಿ ಶಾಸಕರು ದೂಡಿದ್ದರಿಂದ ಕೆಳಗೆ ಬಿದ್ದಳು. ಘಟನೆಯಲ್ಲಿ ಆಕೆ ಹೊಟ್ಟೆಗೆ ಏಟು ಬಿದ್ದ ಪರಿಣಾಮ ಮಗುವಿನ ಬೆಳವಣಿಗೆ ಕುಂಠಿತವಾಯ್ತು. ಈ ಹಿನ್ನೆಲೆಯಲ್ಲಿ ಚಾಂದಿನಿ ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅಬಾರ್ಷನ್​ ಮಾಡಿಸಿಕೊಳ್ಳಬೇಕಾಯಿತು ಎಂದು ಸದಸ್ಯೆ ಪತಿ ನಾಗೇಶ್ ನಾಯಕ್ ಟಿವಿ 9ಗೆ ಮಾಹಿತಿ ನೀಡಿದ್ದಾರೆ. ಗರ್ಭಪಾತವೇ ಸುಳ್ಳು! ಆಕೆಗೆ 6 ವರ್ಷಗಳ ಹಿಂದೆಯೇ ‘ಆಪರೇಷನ್’ ಆಗಿದೆ -ಶಾಸಕ ಸಿದ್ದು ಸವದಿ

Published On - 1:25 pm, Mon, 30 November 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!