ಬಿಜೆಪಿಯ ಹಿಂದೂತ್ವ ಸಿದ್ಧಾಂತ ನಂಬಿಕೊಂಡು ಪಕ್ಷವನ್ನು ಸೇರಿ ಕಟ್ಟಿ ಬೆಳೆಸಿದ್ದು, ಅಧಿಕಾರದ ಲಾಲಸೆಗೆ ಅಲ್ಲ: ಸಿಟಿ ರವಿ

ಆ ತತ್ವ ಸಿದ್ಧಾಂತಗಳನ್ನು ನಂಬಿಯೇ ಆಗ ತನ್ನ ತಂದೆಯವರು ದೇವೇಗೌಡರು ಹುಟ್ಟುಹಾಕಿದ್ದ ಸಮಾಜವಾದಿ ಪಕ್ಷವನ್ನು ಸೇರುವಂತೆ ಒತ್ತಾಯಿಸಿದ್ದರೂ ಬಿಎಸ್ ಯಡಿಯೂರಪ್ಪನವರ ಕೈ ಹಿಡಿದಿದ್ದು ಮತ್ತು ಆ ನಂಬಿಕೆ ಸಿದ್ಧಾಂತಗಳು ಬಿದ್ದುಹೋದ ದಿನ ರಾಜಕೀಯ ಮತ್ತು ಸಾರ್ವಜನಿಕ ಕ್ಷೇತ್ರದಿಂದ ದೂರವಾಗವುದಾಗಿ ಸಿಟಿ ರವಿ ಹೇಳಿದರು.

ಬಿಜೆಪಿಯ ಹಿಂದೂತ್ವ ಸಿದ್ಧಾಂತ ನಂಬಿಕೊಂಡು ಪಕ್ಷವನ್ನು ಸೇರಿ ಕಟ್ಟಿ ಬೆಳೆಸಿದ್ದು, ಅಧಿಕಾರದ ಲಾಲಸೆಗೆ ಅಲ್ಲ: ಸಿಟಿ ರವಿ
|

Updated on: Nov 13, 2023 | 2:24 PM

ಚಿಕ್ಕಮಗಳೂರು: ಮೊನ್ನೆ ಬಿವೈ ವಿಜಯೇಂದ್ರ (BY Vijayendra) ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಘೋಷಣೆಯಾದಾಗ ಬೆಂಗಳೂರಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಹತಾಶೆ ಮತ್ತು ನಿರಾಸೆಯ ಭಾವದೊಂದಿಗೆ ಮಾತಾಡಿದ್ದ ಮಾಜಿ ಶಾಸಕ ಸಿಟಿ ರವಿ (CT Ravi) ಇಂದು ಚಿಕ್ಕಮಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಧಾಟಿ ಬದಲಾಯಿಸಿ ಗಡಸು ಧ್ವನಿಯಲ್ಲಿ ಮಾತಾಡಿದರು. ಬಿಜೆಪಿಯ ಹಿಂದೂತ್ವ ಸಿದ್ಧಾಂತದ ಮೇಲೆ ನಂಬಿಕೆ ಇರಿಸಿಕೊಂಡು ತಂದೆಯ ಆಶಯಗಳಿಗೆ ವಿರುದ್ಧವಾಗಿ ಪಕ್ಷವನ್ನು ಸೇರಿ ಅದನ್ನು ಕಟ್ಟಿ ಬೆಳಸುವ ಸಮಯದಲ್ಲಿ ತಮಗೆ ಜಾಮೀನು ನೀಡುವವರೂ ಗತಿಯಿರಲಿಲ್ಲ ಎಂದ ಅವರು ಅಧಿಕಾರದ ಲಾಲಸೆಯಿಂದ ತಾನ್ಯಾವತ್ತೂ ರಾಜಕಾರಣ ಮಡಿಲ್ಲ ಎಂದು ಹೇಳಿದರು. ಆ ತತ್ವ ಸಿದ್ಧಾಂತಗಳನ್ನು ನಂಬಿಯೇ ಆಗ ತನ್ನ ತಂದೆಯವರು ದೇವೇಗೌಡರು ಹುಟ್ಟುಹಾಕಿದ್ದ ಸಮಾಜವಾದಿ ಪಕ್ಷವನ್ನು ಸೇರುವಂತೆ ಒತ್ತಾಯಿಸಿದ್ದರೂ ಬಿಎಸ್ ಯಡಿಯೂರಪ್ಪನವರ (BS Yediyurappa) ಕೈ ಹಿಡಿದಿದ್ದು ಮತ್ತು ಆ ನಂಬಿಕೆ ಸಿದ್ಧಾಂತಗಳು ಬಿದ್ದುಹೋದ ದಿನ ರಾಜಕೀಯ ಮತ್ತು ಸಾರ್ವಜನಿಕ ಕ್ಷೇತ್ರದಿಂದ ದೂರವಾಗವುದಾಗಿ ಸಿಟಿ ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ