AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಅಸ್ತ್ರ.. ಇಂದು ದೆಹಲಿಗೆ ತೆರಳಲಿರುವ ಬಿ.ಕೆ.ಹರಿಪ್ರಸಾದ್

ದೆಹಲಿಯಲ್ಲಿ ವರಿಷ್ಠರ ಭೇಟಿಯಾಗಿ ಬಿ.ಕೆ.ಹರಿಪ್ರಸಾದ್ ರಾಜ್ಯ ರಾಜಕೀಯದ ಬಗ್ಗೆ ವಿಸ್ತೃತ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಿಎಂ ಹೇಳಿಕೆ ವಿಚಾರವಾಗಿ ನಿನ್ನೆಯಷ್ಟೇ ಪರಮೇಶ್ವರ್, ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ಕಾಂಗ್ರೆಸ್ ಪಕ್ಷದ 3ನೇ ಗುಂಪು ಸಭೆ ನಡೆಸಿದ್ದರು.

ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಅಸ್ತ್ರ.. ಇಂದು ದೆಹಲಿಗೆ ತೆರಳಲಿರುವ ಬಿ.ಕೆ.ಹರಿಪ್ರಸಾದ್
ಬಿ.ಕೆ. ಹರಿಪ್ರಸಾದ್
TV9 Web
| Edited By: |

Updated on: Jun 27, 2021 | 1:00 PM

Share

ಬೆಂಗಳೂರು: ಬಿಜೆಪಿ ಪಾಳೆಯದಲ್ಲಿ ಸಿಎಂ ನಾಯಕತ್ವ ಬದಲಾವಣೆಯ ಕೂಗು ಕಡಿಮೆಯಾಗುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಈ ಕೂಗು ಹೇಳಿಸುತ್ತಿದೆ. ದಲಿತ ಸಿಎಂ ಅಸ್ತ್ರ ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ದಲಿತ ಸಿಎಂ ಅಸ್ತ್ರ ಪ್ರಯೋಗಕ್ಕೆ ನಾಯಕರು ದೆಹಲಿ ಯಾತ್ರೆಗೆ ಮುಂದಾಗಿದ್ದಾರೆ. ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಇಂದು ದೆಹಲಿಗೆ ತೆರಳಲಿದ್ದಾರೆ.

ದೆಹಲಿಯಲ್ಲಿ ವರಿಷ್ಠರ ಭೇಟಿಯಾಗಿ ಬಿ.ಕೆ.ಹರಿಪ್ರಸಾದ್ ರಾಜ್ಯ ರಾಜಕೀಯದ ಬಗ್ಗೆ ವಿಸ್ತೃತ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಿಎಂ ಹೇಳಿಕೆ ವಿಚಾರವಾಗಿ ನಿನ್ನೆಯಷ್ಟೇ ಪರಮೇಶ್ವರ್, ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ಕಾಂಗ್ರೆಸ್ ಪಕ್ಷದ 3ನೇ ಗುಂಪು ಸಭೆ ನಡೆಸಿದ್ದರು. ಈಗ ಇದೇ ಸಭೆ ಬೆನ್ನೆಲೆ ಬಿ.ಕೆ.ಹರಿಪ್ರಸಾದ್ ದೆಹಲಿ ವಿಮಾನ ಹತ್ತಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಮೂರನೇ ಬಣದಿಂದ ಮತ್ತೆ ದಲಿತ ಸಿಎಂ ಅಸ್ತ್ರ? ಶುರುವಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಈಗಾಗಲೇ ಪರಮೇಶ್ವರ್, ಮುನಿಯಪ್ಪರಿಂದ ದಲಿತ ನಾಯಕರ ಜೊತೆಗೆ ಸಂಪರ್ಕ ಶುರು ಮಾಡಿದ್ದಾರೆ. ಅಹಿಂದಕ್ಕೆ ಟಾಂಗ್ ಕೊಡಲು ದಲಿತ ಸಮ್ಮೇಳನ ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಕೊವಿಡ್ ಹಿನ್ನೆಲೆಯಲ್ಲಿ ಯೋಜನೆ ಮೊಟಕುಗೊಳಿಸಿದ್ದ 3ನೇ ಬಣ. ಸಿಎಂ ಚರ್ಚೆ ಮುನ್ನೆೆಲೆಗೆ ಬಂದ ಹಿನ್ನೆಲೆ ದಲಿತಾಸ್ತ್ರ ಪ್ರಯೋಗ ಮಾಡಲಾಗಿದೆ.

ಇದನ್ನೂ ಓದಿRenukacharya on Zameer Ahmed : ಜಮೀರ್​ಗೆ ಡಿಕೆ ಶಿವಕುಮಾರ್ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ!

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ