AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಅಸ್ತ್ರ.. ಇಂದು ದೆಹಲಿಗೆ ತೆರಳಲಿರುವ ಬಿ.ಕೆ.ಹರಿಪ್ರಸಾದ್

ದೆಹಲಿಯಲ್ಲಿ ವರಿಷ್ಠರ ಭೇಟಿಯಾಗಿ ಬಿ.ಕೆ.ಹರಿಪ್ರಸಾದ್ ರಾಜ್ಯ ರಾಜಕೀಯದ ಬಗ್ಗೆ ವಿಸ್ತೃತ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಿಎಂ ಹೇಳಿಕೆ ವಿಚಾರವಾಗಿ ನಿನ್ನೆಯಷ್ಟೇ ಪರಮೇಶ್ವರ್, ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ಕಾಂಗ್ರೆಸ್ ಪಕ್ಷದ 3ನೇ ಗುಂಪು ಸಭೆ ನಡೆಸಿದ್ದರು.

ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಅಸ್ತ್ರ.. ಇಂದು ದೆಹಲಿಗೆ ತೆರಳಲಿರುವ ಬಿ.ಕೆ.ಹರಿಪ್ರಸಾದ್
ಬಿ.ಕೆ. ಹರಿಪ್ರಸಾದ್
TV9 Web
| Edited By: |

Updated on: Jun 27, 2021 | 1:00 PM

Share

ಬೆಂಗಳೂರು: ಬಿಜೆಪಿ ಪಾಳೆಯದಲ್ಲಿ ಸಿಎಂ ನಾಯಕತ್ವ ಬದಲಾವಣೆಯ ಕೂಗು ಕಡಿಮೆಯಾಗುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಈ ಕೂಗು ಹೇಳಿಸುತ್ತಿದೆ. ದಲಿತ ಸಿಎಂ ಅಸ್ತ್ರ ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ದಲಿತ ಸಿಎಂ ಅಸ್ತ್ರ ಪ್ರಯೋಗಕ್ಕೆ ನಾಯಕರು ದೆಹಲಿ ಯಾತ್ರೆಗೆ ಮುಂದಾಗಿದ್ದಾರೆ. ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಇಂದು ದೆಹಲಿಗೆ ತೆರಳಲಿದ್ದಾರೆ.

ದೆಹಲಿಯಲ್ಲಿ ವರಿಷ್ಠರ ಭೇಟಿಯಾಗಿ ಬಿ.ಕೆ.ಹರಿಪ್ರಸಾದ್ ರಾಜ್ಯ ರಾಜಕೀಯದ ಬಗ್ಗೆ ವಿಸ್ತೃತ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಿಎಂ ಹೇಳಿಕೆ ವಿಚಾರವಾಗಿ ನಿನ್ನೆಯಷ್ಟೇ ಪರಮೇಶ್ವರ್, ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ಕಾಂಗ್ರೆಸ್ ಪಕ್ಷದ 3ನೇ ಗುಂಪು ಸಭೆ ನಡೆಸಿದ್ದರು. ಈಗ ಇದೇ ಸಭೆ ಬೆನ್ನೆಲೆ ಬಿ.ಕೆ.ಹರಿಪ್ರಸಾದ್ ದೆಹಲಿ ವಿಮಾನ ಹತ್ತಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಮೂರನೇ ಬಣದಿಂದ ಮತ್ತೆ ದಲಿತ ಸಿಎಂ ಅಸ್ತ್ರ? ಶುರುವಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಈಗಾಗಲೇ ಪರಮೇಶ್ವರ್, ಮುನಿಯಪ್ಪರಿಂದ ದಲಿತ ನಾಯಕರ ಜೊತೆಗೆ ಸಂಪರ್ಕ ಶುರು ಮಾಡಿದ್ದಾರೆ. ಅಹಿಂದಕ್ಕೆ ಟಾಂಗ್ ಕೊಡಲು ದಲಿತ ಸಮ್ಮೇಳನ ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಕೊವಿಡ್ ಹಿನ್ನೆಲೆಯಲ್ಲಿ ಯೋಜನೆ ಮೊಟಕುಗೊಳಿಸಿದ್ದ 3ನೇ ಬಣ. ಸಿಎಂ ಚರ್ಚೆ ಮುನ್ನೆೆಲೆಗೆ ಬಂದ ಹಿನ್ನೆಲೆ ದಲಿತಾಸ್ತ್ರ ಪ್ರಯೋಗ ಮಾಡಲಾಗಿದೆ.

ಇದನ್ನೂ ಓದಿRenukacharya on Zameer Ahmed : ಜಮೀರ್​ಗೆ ಡಿಕೆ ಶಿವಕುಮಾರ್ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ!

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ