AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಅಸ್ತ್ರ.. ಇಂದು ದೆಹಲಿಗೆ ತೆರಳಲಿರುವ ಬಿ.ಕೆ.ಹರಿಪ್ರಸಾದ್

ದೆಹಲಿಯಲ್ಲಿ ವರಿಷ್ಠರ ಭೇಟಿಯಾಗಿ ಬಿ.ಕೆ.ಹರಿಪ್ರಸಾದ್ ರಾಜ್ಯ ರಾಜಕೀಯದ ಬಗ್ಗೆ ವಿಸ್ತೃತ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಿಎಂ ಹೇಳಿಕೆ ವಿಚಾರವಾಗಿ ನಿನ್ನೆಯಷ್ಟೇ ಪರಮೇಶ್ವರ್, ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ಕಾಂಗ್ರೆಸ್ ಪಕ್ಷದ 3ನೇ ಗುಂಪು ಸಭೆ ನಡೆಸಿದ್ದರು.

ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಅಸ್ತ್ರ.. ಇಂದು ದೆಹಲಿಗೆ ತೆರಳಲಿರುವ ಬಿ.ಕೆ.ಹರಿಪ್ರಸಾದ್
ಬಿ.ಕೆ. ಹರಿಪ್ರಸಾದ್
TV9 Web
| Updated By: ಆಯೇಷಾ ಬಾನು|

Updated on: Jun 27, 2021 | 1:00 PM

Share

ಬೆಂಗಳೂರು: ಬಿಜೆಪಿ ಪಾಳೆಯದಲ್ಲಿ ಸಿಎಂ ನಾಯಕತ್ವ ಬದಲಾವಣೆಯ ಕೂಗು ಕಡಿಮೆಯಾಗುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಈ ಕೂಗು ಹೇಳಿಸುತ್ತಿದೆ. ದಲಿತ ಸಿಎಂ ಅಸ್ತ್ರ ಕಾಂಗ್ರೆಸ್ನಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ದಲಿತ ಸಿಎಂ ಅಸ್ತ್ರ ಪ್ರಯೋಗಕ್ಕೆ ನಾಯಕರು ದೆಹಲಿ ಯಾತ್ರೆಗೆ ಮುಂದಾಗಿದ್ದಾರೆ. ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಇಂದು ದೆಹಲಿಗೆ ತೆರಳಲಿದ್ದಾರೆ.

ದೆಹಲಿಯಲ್ಲಿ ವರಿಷ್ಠರ ಭೇಟಿಯಾಗಿ ಬಿ.ಕೆ.ಹರಿಪ್ರಸಾದ್ ರಾಜ್ಯ ರಾಜಕೀಯದ ಬಗ್ಗೆ ವಿಸ್ತೃತ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಿಎಂ ಹೇಳಿಕೆ ವಿಚಾರವಾಗಿ ನಿನ್ನೆಯಷ್ಟೇ ಪರಮೇಶ್ವರ್, ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ಕಾಂಗ್ರೆಸ್ ಪಕ್ಷದ 3ನೇ ಗುಂಪು ಸಭೆ ನಡೆಸಿದ್ದರು. ಈಗ ಇದೇ ಸಭೆ ಬೆನ್ನೆಲೆ ಬಿ.ಕೆ.ಹರಿಪ್ರಸಾದ್ ದೆಹಲಿ ವಿಮಾನ ಹತ್ತಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಮೂರನೇ ಬಣದಿಂದ ಮತ್ತೆ ದಲಿತ ಸಿಎಂ ಅಸ್ತ್ರ? ಶುರುವಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಈಗಾಗಲೇ ಪರಮೇಶ್ವರ್, ಮುನಿಯಪ್ಪರಿಂದ ದಲಿತ ನಾಯಕರ ಜೊತೆಗೆ ಸಂಪರ್ಕ ಶುರು ಮಾಡಿದ್ದಾರೆ. ಅಹಿಂದಕ್ಕೆ ಟಾಂಗ್ ಕೊಡಲು ದಲಿತ ಸಮ್ಮೇಳನ ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಕೊವಿಡ್ ಹಿನ್ನೆಲೆಯಲ್ಲಿ ಯೋಜನೆ ಮೊಟಕುಗೊಳಿಸಿದ್ದ 3ನೇ ಬಣ. ಸಿಎಂ ಚರ್ಚೆ ಮುನ್ನೆೆಲೆಗೆ ಬಂದ ಹಿನ್ನೆಲೆ ದಲಿತಾಸ್ತ್ರ ಪ್ರಯೋಗ ಮಾಡಲಾಗಿದೆ.

ಇದನ್ನೂ ಓದಿRenukacharya on Zameer Ahmed : ಜಮೀರ್​ಗೆ ಡಿಕೆ ಶಿವಕುಮಾರ್ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ!

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ