AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ರೈತರ ಹೋರಾಟ ಬೆಂಬಲಿಸಿ ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆ

ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಕರಾಳ ದಿನ ಆಚರಿಸಲು ನಿರ್ಧರಿಸಲಾಗಿದೆ. ಮೇ 26ರಂದು ಎಲ್ಲ ರೈತರ ಮನೆ ಮೇಲೆ ಕಪ್ಪು ಬಾವುಟ, ಎಲ್ಲ ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರದ ಪ್ರತಿಕೃತಿ ದಹನ ಮಾಡಲಾಗುತ್ತೆ ಎಂದು ನಾಗೇಂದ್ರ ತಿಳಿಸಿದ್ದಾರೆ.

ದೆಹಲಿ ರೈತರ ಹೋರಾಟ ಬೆಂಬಲಿಸಿ ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆ
ಮುಷ್ಕರನಿರತ ರೈತರು
ಆಯೇಷಾ ಬಾನು
ಆಯೇಷಾ ಬಾನು|

Updated on: May 24, 2021 | 2:36 PM

Share

ಮೈಸೂರು: ರಾಜ್ಯದಲ್ಲಿ ಮತ್ತೆ ರೈತರ ಹೋರಾಟ ಕಾವು ಪಡೆದುಕೊಂಡಿದೆ. ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆಗೆ ಕರೆ ನೀಡಲಾಗಿದೆ. ಮೈಸೂರಿನಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಕರಾಳ ದಿನ ಆಚರಿಸಲು ನಿರ್ಧರಿಸಲಾಗಿದೆ. ಮೇ 26ರಂದು ಎಲ್ಲ ರೈತರ ಮನೆ ಮೇಲೆ ಕಪ್ಪು ಬಾವುಟ, ಎಲ್ಲ ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರದ ಪ್ರತಿಕೃತಿ ದಹನ ಮಾಡಲಾಗುತ್ತೆ ಎಂದು ನಾಗೇಂದ್ರ ತಿಳಿಸಿದ್ದಾರೆ.

ಇದೊಂದು ದುಷ್ಟ ಸರ್ಕಾರ, ಮೇ ತಿಂಗಳಲ್ಲಿ ಈ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷವಾಗಿದೆ. ಇಂತಹ ದುಷ್ಟ ಸರ್ಕಾರವನ್ನು ಎಂದು ಕಂಡಿಲ್ಲ. ಈ ದುಷ್ಟ ಸರ್ಕಾರ ತೊಲಗಿಸುವವರೆಗೆ ನಮ್ಮ ಹೋರಾಟ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: 60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ?; ಮೋದಿಗೆ ಅಧಿಕಾರ ನೆತ್ತಿಗೇರಿದೆ -ಸಿದ್ದರಾಮಯ್ಯ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್