AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ರೈತರ ಹೋರಾಟ ಬೆಂಬಲಿಸಿ ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆ

ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಕರಾಳ ದಿನ ಆಚರಿಸಲು ನಿರ್ಧರಿಸಲಾಗಿದೆ. ಮೇ 26ರಂದು ಎಲ್ಲ ರೈತರ ಮನೆ ಮೇಲೆ ಕಪ್ಪು ಬಾವುಟ, ಎಲ್ಲ ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರದ ಪ್ರತಿಕೃತಿ ದಹನ ಮಾಡಲಾಗುತ್ತೆ ಎಂದು ನಾಗೇಂದ್ರ ತಿಳಿಸಿದ್ದಾರೆ.

ದೆಹಲಿ ರೈತರ ಹೋರಾಟ ಬೆಂಬಲಿಸಿ ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆ
ಮುಷ್ಕರನಿರತ ರೈತರು
ಆಯೇಷಾ ಬಾನು
ಆಯೇಷಾ ಬಾನು|

Updated on: May 24, 2021 | 2:36 PM

Share

ಮೈಸೂರು: ರಾಜ್ಯದಲ್ಲಿ ಮತ್ತೆ ರೈತರ ಹೋರಾಟ ಕಾವು ಪಡೆದುಕೊಂಡಿದೆ. ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆಗೆ ಕರೆ ನೀಡಲಾಗಿದೆ. ಮೈಸೂರಿನಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಕರಾಳ ದಿನ ಆಚರಿಸಲು ನಿರ್ಧರಿಸಲಾಗಿದೆ. ಮೇ 26ರಂದು ಎಲ್ಲ ರೈತರ ಮನೆ ಮೇಲೆ ಕಪ್ಪು ಬಾವುಟ, ಎಲ್ಲ ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರದ ಪ್ರತಿಕೃತಿ ದಹನ ಮಾಡಲಾಗುತ್ತೆ ಎಂದು ನಾಗೇಂದ್ರ ತಿಳಿಸಿದ್ದಾರೆ.

ಇದೊಂದು ದುಷ್ಟ ಸರ್ಕಾರ, ಮೇ ತಿಂಗಳಲ್ಲಿ ಈ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷವಾಗಿದೆ. ಇಂತಹ ದುಷ್ಟ ಸರ್ಕಾರವನ್ನು ಎಂದು ಕಂಡಿಲ್ಲ. ಈ ದುಷ್ಟ ಸರ್ಕಾರ ತೊಲಗಿಸುವವರೆಗೆ ನಮ್ಮ ಹೋರಾಟ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: 60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ?; ಮೋದಿಗೆ ಅಧಿಕಾರ ನೆತ್ತಿಗೇರಿದೆ -ಸಿದ್ದರಾಮಯ್ಯ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು