AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ರೈತರ ಹೋರಾಟ ಬೆಂಬಲಿಸಿ ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆ

ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಕರಾಳ ದಿನ ಆಚರಿಸಲು ನಿರ್ಧರಿಸಲಾಗಿದೆ. ಮೇ 26ರಂದು ಎಲ್ಲ ರೈತರ ಮನೆ ಮೇಲೆ ಕಪ್ಪು ಬಾವುಟ, ಎಲ್ಲ ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರದ ಪ್ರತಿಕೃತಿ ದಹನ ಮಾಡಲಾಗುತ್ತೆ ಎಂದು ನಾಗೇಂದ್ರ ತಿಳಿಸಿದ್ದಾರೆ.

ದೆಹಲಿ ರೈತರ ಹೋರಾಟ ಬೆಂಬಲಿಸಿ ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆ
ಮುಷ್ಕರನಿರತ ರೈತರು
ಆಯೇಷಾ ಬಾನು
ಆಯೇಷಾ ಬಾನು|

Updated on: May 24, 2021 | 2:36 PM

Share

ಮೈಸೂರು: ರಾಜ್ಯದಲ್ಲಿ ಮತ್ತೆ ರೈತರ ಹೋರಾಟ ಕಾವು ಪಡೆದುಕೊಂಡಿದೆ. ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆಗೆ ಕರೆ ನೀಡಲಾಗಿದೆ. ಮೈಸೂರಿನಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಕರಾಳ ದಿನ ಆಚರಿಸಲು ನಿರ್ಧರಿಸಲಾಗಿದೆ. ಮೇ 26ರಂದು ಎಲ್ಲ ರೈತರ ಮನೆ ಮೇಲೆ ಕಪ್ಪು ಬಾವುಟ, ಎಲ್ಲ ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರದ ಪ್ರತಿಕೃತಿ ದಹನ ಮಾಡಲಾಗುತ್ತೆ ಎಂದು ನಾಗೇಂದ್ರ ತಿಳಿಸಿದ್ದಾರೆ.

ಇದೊಂದು ದುಷ್ಟ ಸರ್ಕಾರ, ಮೇ ತಿಂಗಳಲ್ಲಿ ಈ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷವಾಗಿದೆ. ಇಂತಹ ದುಷ್ಟ ಸರ್ಕಾರವನ್ನು ಎಂದು ಕಂಡಿಲ್ಲ. ಈ ದುಷ್ಟ ಸರ್ಕಾರ ತೊಲಗಿಸುವವರೆಗೆ ನಮ್ಮ ಹೋರಾಟ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: 60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ?; ಮೋದಿಗೆ ಅಧಿಕಾರ ನೆತ್ತಿಗೇರಿದೆ -ಸಿದ್ದರಾಮಯ್ಯ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?