AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ರೈತರ ಹೋರಾಟ ಬೆಂಬಲಿಸಿ ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆ

ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಕರಾಳ ದಿನ ಆಚರಿಸಲು ನಿರ್ಧರಿಸಲಾಗಿದೆ. ಮೇ 26ರಂದು ಎಲ್ಲ ರೈತರ ಮನೆ ಮೇಲೆ ಕಪ್ಪು ಬಾವುಟ, ಎಲ್ಲ ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರದ ಪ್ರತಿಕೃತಿ ದಹನ ಮಾಡಲಾಗುತ್ತೆ ಎಂದು ನಾಗೇಂದ್ರ ತಿಳಿಸಿದ್ದಾರೆ.

ದೆಹಲಿ ರೈತರ ಹೋರಾಟ ಬೆಂಬಲಿಸಿ ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆ
ಮುಷ್ಕರನಿರತ ರೈತರು
ಆಯೇಷಾ ಬಾನು
|

Updated on: May 24, 2021 | 2:36 PM

Share

ಮೈಸೂರು: ರಾಜ್ಯದಲ್ಲಿ ಮತ್ತೆ ರೈತರ ಹೋರಾಟ ಕಾವು ಪಡೆದುಕೊಂಡಿದೆ. ಮೇ 26ರಂದು ರಾಜ್ಯದಲ್ಲಿ ಕರಾಳ ದಿನ ಆಚರಣೆಗೆ ಕರೆ ನೀಡಲಾಗಿದೆ. ಮೈಸೂರಿನಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಕರಾಳ ದಿನ ಆಚರಿಸಲು ನಿರ್ಧರಿಸಲಾಗಿದೆ. ಮೇ 26ರಂದು ಎಲ್ಲ ರೈತರ ಮನೆ ಮೇಲೆ ಕಪ್ಪು ಬಾವುಟ, ಎಲ್ಲ ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರದ ಪ್ರತಿಕೃತಿ ದಹನ ಮಾಡಲಾಗುತ್ತೆ ಎಂದು ನಾಗೇಂದ್ರ ತಿಳಿಸಿದ್ದಾರೆ.

ಇದೊಂದು ದುಷ್ಟ ಸರ್ಕಾರ, ಮೇ ತಿಂಗಳಲ್ಲಿ ಈ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷವಾಗಿದೆ. ಇಂತಹ ದುಷ್ಟ ಸರ್ಕಾರವನ್ನು ಎಂದು ಕಂಡಿಲ್ಲ. ಈ ದುಷ್ಟ ಸರ್ಕಾರ ತೊಲಗಿಸುವವರೆಗೆ ನಮ್ಮ ಹೋರಾಟ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: 60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ?; ಮೋದಿಗೆ ಅಧಿಕಾರ ನೆತ್ತಿಗೇರಿದೆ -ಸಿದ್ದರಾಮಯ್ಯ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?