AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ ಬ್ಲ್ಯಾಕ್ ಫಂಗಸ್ ಕೇಸ್..

ಬೀದರ್ ಜಿಲ್ಲೆಯಲ್ಲಿ ಕೊರೊನಾ ಕಡಿಮೆಯಾಗಿ ಬ್ಲ್ಯಾಕ್ ಫಂಗಸ್ ಕಾಟ ಶುರುವಾಗಿದೆ. ಒಟ್ಟು 9 ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ರೋಗ ಪತ್ತೆಗೆ ಐವರು ENT ತಜ್ಞ ವೈದ್ಯರ ತಂಡ ರಚನೆ ಮಾಡಲಾಗಿದೆ. ಬ್ಲ್ಯಾಕ್ ಫಂಗಸ್ ಪತ್ತೆ ಜೊತೆಗೆ ಈ ತಂಡ ಚಿಕಿತ್ಸೆ ನೀಡಲಿದೆ.

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ ಬ್ಲ್ಯಾಕ್ ಫಂಗಸ್ ಕೇಸ್..
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: May 26, 2021 | 8:11 AM

Share

ಕಲಬುರಗಿ: ಕೊರೊನಾದಿಂದ ಗುಣಮುಖರಾಗಿ ಬಂದ್ರೂ ಈ ಬ್ಲ್ಯಾಕ್ ಫಂಗಸ್ನಿಂದ ತಪ್ಪಿಸಿಕೊಳ್ಳಲು ಆಗುತ್ತಿಲ್ಲ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಈಗ 56ಕ್ಕೇರಿಕೆಯಾಗಿದೆ.

ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಯ ಸೋಂಕಿತರಿಗೆ ಜಿಮ್ಸ್‌ನಲ್ಲಿ 20, ಖಾಸಗಿ ಆಸ್ಪತ್ರೆಗಳಲ್ಲಿ 36 ಚಿಕಿತ್ಸೆ ಕೊಡಲಾಗುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಓರ್ವ ಬಲಿಯಾಗಿದ್ದು ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಔಷಧದ ಕೊರತೆ ಉಂಟಾಗಿದೆ. ಇಲ್ಲಿ ಪ್ರತಿ ನಿತ್ಯ ಇನ್ನೂರಕ್ಕೂ ಅಧಿಕ ವೈಯಲ್ ಇಂಜೆಕ್ಷನ್ ಅವಶ್ಯಕತೆ ಇದೆ. ಬ್ಲ್ಯಾಕ್ ಘಂಗಸ್ಗೆ ನೀಡುನ ಅಂಪೋಟೆರಿಶಿಯನ್ ಬಿ ಇಂಜೆಕ್ಷನ್ ಕೊರತೆ ಇದೆ. ಆದ್ರೆ ಇಲ್ಲಿವರಗೆ ಜಿಲ್ಲೆಗೆ ಬಂದಿದ್ದು ಕೇವಲ 50 ವೈಯಲ್ ಇಂಜೆಕ್ಷನ್ ಮಾತ್ರ. ಸೂಕ್ತ ಸಮಯದಲ್ಲಿ ಔಷಧ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ.

ಬೀದರ್ ಜಿಲ್ಲೆಯಲ್ಲಿ 9 ಮಂದಿಗೆ ಬ್ಲ್ಯಾಕ್ ಫಂಗಸ್ ಬೀದರ್ ಜಿಲ್ಲೆಯಲ್ಲಿ ಕೊರೊನಾ ಕಡಿಮೆಯಾಗಿ ಬ್ಲ್ಯಾಕ್ ಫಂಗಸ್ ಕಾಟ ಶುರುವಾಗಿದೆ. ಒಟ್ಟು 9 ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ರೋಗ ಪತ್ತೆಗೆ ಐವರು ENT ತಜ್ಞ ವೈದ್ಯರ ತಂಡ ರಚನೆ ಮಾಡಲಾಗಿದೆ. ಬ್ಲ್ಯಾಕ್ ಫಂಗಸ್ ಪತ್ತೆ ಜೊತೆಗೆ ಈ ತಂಡ ಚಿಕಿತ್ಸೆ ನೀಡಲಿದೆ.

ಬಾಗಲಕೋಟೆಯಲ್ಲಿ 24 ಜನರಿಗೆ ಬ್ಲ್ಯಾಕ್ ಫಂಗಸ್ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೆ ನಾಲ್ವರಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ಈಗ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ 24ಕ್ಕೆ ಏರಿಕೆಯಾಗಿದೆ. ನಗರದ ಸರ್ಕಾರಿ ಕೊವಿಡ್ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಉಳಿದವರಿಗೆ ಹುಬ್ಬಳ್ಳಿಯ ಕಿಮ್ಸ್, ಬೆಂಗಳೂರಿನ ಆಸ್ಪತ್ರೆ ಸೇರಿದಂತೆ ಬೇರೆ ರಾಜ್ಯದ ಆಸ್ಪತ್ರೆಯಲ್ಲಿ ಒಬ್ಬರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲೂ ಬ್ಲ್ಯಾಕ್ ಫಂಗಸ್​ ಚಿಕಿತ್ಸೆಗೆ ಆದೇಶ: ರಾಜ್ಯ ಸರ್ಕಾರದ ಸಿಎಸ್ ರವಿಕುಮಾರ್

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ