AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 10 ವರ್ಷದೊಳಗಿನ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಪತ್ತೆ

ಬೌರಿಂಗ್ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಂದು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಟೈಪ್ ಒನ್ ಡಯಾಬಿಟಿಸ್ ಇರುವ ಮಕ್ಕಳಲ್ಲಿ ರೋಗ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ 10 ವರ್ಷದೊಳಗಿನ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on: Jun 09, 2021 | 8:55 AM

Share

ಬೆಂಗಳೂರು: ನಗರದಲ್ಲಿ ಬ್ಲ್ಯಾಕ್ ಫಂಗಸ್ ಮಕ್ಕಳನ್ನೂ ಬಿಡದೆ ಕಾಡುತ್ತಿದೆ. ರಾಜ್ಯದ ರಾಜಧಾನಿಯಲ್ಲಿ 10 ವರ್ಷದೊಳಗಿನ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಂದು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಟೈಪ್ ಒನ್ ಡಯಾಬಿಟಿಸ್ ಇರುವ ಮಕ್ಕಳಲ್ಲಿ ರೋಗ ಪತ್ತೆಯಾಗಿದೆ. ಅಂತಹ ಮಕ್ಕಳಲ್ಲಿ ಇಮ್ಯುನಿಟಿ ಕಡಿಮೆ ಇರುತ್ತದೆ. ಹೀಗಾಗಿ ಬ್ಲಾಕ್ ಫಂಗಸ್ ಮೂವರು ಮಕ್ಕಳಲ್ಲಿ ಪತ್ತೆಯಾಗಿದೆ.

ವೈದ್ಯ ವಿರುದ್ಧ ಆರೋಪಿಸಿ, ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ಚಿಕ್ಕಬಳ್ಳಾಪುರ: ಲ್ಯಾಪ್ರೋಸ್ಕೋಪಿಕ್ ಸರ್ಜರಿ ಬಳಿಕ ಗೃಹಿಣಿ ಮೃತಪಟ್ಟಿರುವ ಹಿನ್ನೆಲೆ ಆಕೆಯ ಕುಟುಂಬಸ್ಥರು ಆಸ್ಪತ್ರೆ ವೈದ್ಯನ ವಿರುದ್ಧ ಆರೋಪಿಸಿದ್ದಾರೆ. ವೈದ್ಯನ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು ಜಿಲ್ಲೆಯ ಚಿಂತಾಮಣಿಯಲ್ಲಿರುವ ಆರ್​ಎಸ್​ಎಲ್​ ಆಸ್ಪತ್ರೆ ಮುಂದೆ ಮೃತ ಗೌರಮ್ಮನ ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಸರ್ಜರಿ ಬಳಿಕ ಗೌರಮ್ಮ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ ಗೌರಮ್ಮನನ್ನು ಶಿಫ್ಟ್ ಮಾಡಿದ್ದರು.

ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗೌರಮ್ಮ ಕೊನೆಯುಸಿರೆಳೆದಿದ್ದಾರೆ. ಬಳಿಕ ಗೌರಮ್ಮನ ಶವ ತಂದು ಆರ್​ಎಸ್​ಎಲ್ ಆಸ್ಪತ್ರೆ ಬಳಿ ಆಕ್ರೋಶ ಹೊರಹಾಕಿದ್ದಾರೆ. ಪತ್ನಿ ಗೌರಮ್ಮ ಸಾವಿಗೆ ಆರ್​ಎಸ್​ಎಲ್​ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಮೃತಳ ಪತಿ ಮೂರ್ತಿ ಆರೋಪಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಕುಟುಂಬಸ್ಥರು ಆ್ಯಂಬುಲೆನ್ಸ್ನಲ್ಲಿ ಶವವಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ

ಮೃತ ಮಹಿಳೆ ಗೌರಮ್ಮ

ಇದನ್ನೂ ಓದಿ

Migraine and Headache Awareness Month 2021: ಜೀವನಶೈಲಿಯಲ್ಲಿನ ಬದಲಾವಣೆಯೇ ಮೈಗ್ರೇನ್​ನಿಂದ ನಿಮ್ಮನ್ನು ದೂರವಾಗಿಸುತ್ತದೆ

ಕೊರೊನಾದಿಂದ ಗುಣಮುಖರಾದವರಲ್ಲಿ ಮತ್ತೊಂದು ಸಮಸ್ಯೆ.. ಕಾಲುಗಳು ಕಟ್

(Black Fungus has been found in three children under the age of 10 in Bangalore)

Follow Us
Web contact
Web contact

TV9 Kannada

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?