AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ; 6 ಮಂದಿಗೆ ಗಾಯ

ನಿಲ್ದಾಣದ ಎರಡನೇ ಟರ್ಮಿನಲ್​ ನಿರ್ಮಾಣ ಕಾಮಗಾರಿ ಕೆಲಸ ಕೆಲ ದಿನಗಳಿಂದ ನಡೆಯುತ್ತಿದೆ. ಹಾಗಾಗಿ ಕೆಳ ಸೇತುವೆಯಲ್ಲಿ ರಾಸಾಯನಿಕ ಡಬ್ಬಿಗಳನ್ನು, ಸಲಕರಣೆಗಳನ್ನು ಇಡಲಾಗಿತ್ತು. ನಿನ್ನೆ (ಭಾನುವಾರ) ರಾಸಾಯನಿಕ ಡಬ್ಬಿಗಳ ಸ್ಟೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ.

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ; 6 ಮಂದಿಗೆ ಗಾಯ
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ
TV9 Web
| Updated By: shruti hegde|

Updated on:Jun 07, 2021 | 11:48 AM

Share

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಟೋಟ ಸಂಭವಿಸಿದೆ. ಘಟನೆಯಲ್ಲಿ 6 ಜನ ಕೆಲಸಗಾರರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿಲ್ದಾಣದ ಎರಡನೇ ಟರ್ಮಿನಲ್​ ನಿರ್ಮಾಣ ಕಾಮಗಾರಿ ಕೆಲಸ ಕೆಲ ದಿನಗಳಿಂದ ನಡೆಯುತ್ತಿದೆ. ಹಾಗಾಗಿ ಕೆಳ ಸೇತುವೆಯಲ್ಲಿ ರಾಸಾಯನಿಕ ಡಬ್ಬಿಗಳನ್ನು, ಸಲಕರಣೆಗಳನ್ನು ಇಡಲಾಗಿತ್ತು. ನಿನ್ನೆ (ಭಾನುವಾರ) ರಾಸಾಯನಿಕ ಡಬ್ಬಿಗಳ ಸ್ಟೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ 6 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. 

ಗಾಯಾಳುಗಳು ಅವಿನಾಶ್​, ಸಿರಾಜ್​, ಪ್ರಶಾಂತ್​, ಗೌತಮ್​, ಅಜಯ್​ಕುಮಾರ್​ ಮತ್ತು ನಾಗೇಶ್​ರಾವ್​ ಎಂದು ತಿಳಿದು ಬಂದಿದೆ. ಸ್ಪೋಟವಾದ ಸಂದರ್ಭದಲ್ಲಿ ಕಾರ್ಮಿಕರ ಕೂಗು ಕೇಳಿ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಬಂದು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಹೊತ್ತಿಉರಿಯುತ್ತಿದ್ದ ಬೆಂಕಿಯನ್ನು ಆರಿಸಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆ ದಾಖಲು ಮಾಡಲಾಗಿದೆ. ಸಿರಾಜ್​ ಮತ್ತು ಅವಿನಾಶ್​ಗೆ ಶೇ.40ರಷ್ಟು ಸುಟ್ಟಗಾಯಗಳಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.

ಬೆಂಗಳೂರಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ‌ನಿಲ್ಥಾಣಕ್ಕೆ ಆಗಮಿಸುವ ವಾಹನಗಳು ಕಿರಿದಾದ ರಸ್ತೆಯಲ್ಲಿಯೇ ಸಂಚರಿಸುತ್ತಿದ್ದ ಕಾರಣ ಏರ್ಪೋಟ್ ಆವರಣದಲ್ಲಿ 5 ಪಥಗಳ ರಸ್ತೆ ಅಗಲೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಈ ವೇಳೆ ರಸ್ತೆಗೆ ಬಿಳಿ ಪಟ್ಟಿಗಳನ್ನು ಹಚ್ಚಲು ಕಾರ್ಮಿಕರು ನಿನ್ನೆ ಕೆಲಸಕ್ಕೆ ಬಂದಿದ್ದರು. ಬಳಿಯ ಬೇಕಾದ ಬಣ್ಣವನ್ನು ರಾಸಾಯನಿಕಗಳ ಜತೆಗೆ ಮಿಶ್ರಣ ಮಾಡಿ ಸಿಲೆಂಡ್​ ಬಳಸಿ ಕಾಯಿಸುತ್ತಿದ್ದರು, ಈ ವೇಳೆ ಗ್ಯಾಸ್​ ಸೋರಿಕೆಯಾಗಿ ಸಿಲಿಂಡರ್​ ಸ್ಟೋಟಗೊಂಡಿದೆ.

ಇದನ್ನೂ ಓದಿ:

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ

ದಾವಣಗೆರೆ ಕಾಶೀಪುರ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಜಿಲೆಟಿನ್ ಕಡ್ಡಿ, ಎಲೆಕ್ಟ್ರಾನಿಕ್ ಡಿಟೋನೇಟರ್ ವಶ

Published On - 11:37 am, Mon, 7 June 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ