AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5ಜಿ ನೆಟ್​​ವರ್ಕ್​​​ನ್ನು ಪರೀಕ್ಷಿಸಿದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆಂಗಳೂರು ಮೆಟ್ರೊ

5 ಜಿ ನೆಟ್​​ವರ್ಕ್​​​ನ್ನು ಪರೀಕ್ಷಿಸಿದ ಭಾರತದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ ನಮ್ಮ ಮೆಟ್ರೋ ಪಾತ್ರವಾಗಿದೆ.

5ಜಿ ನೆಟ್​​ವರ್ಕ್​​​ನ್ನು ಪರೀಕ್ಷಿಸಿದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆಂಗಳೂರು ಮೆಟ್ರೊ
TV9 Web
| Edited By: |

Updated on:Jul 22, 2022 | 5:36 PM

Share

ಟ್ರಾಯ್ (TRAI) ಪ್ರಾಯೋಗಿಕ ಯೋಜನೆಯಡಿಯಲ್ಲಿ  5 ಜಿ ನೆಟ್​​ವರ್ಕ್​​​ನ್ನು ಪರೀಕ್ಷಿಸಿದ ಭಾರತದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ  ಬೆಂಗಳೂರು ಮೆಟ್ರೋ ಕಾರ್ಪೊರೇಷನ್ ಲಿಮಿಟೆಡ್ (BMRCL) ಪಾತ್ರವಾಗಿದೆ. 200 ಮೀಟರ್ ವ್ಯಾಪ್ತಿಗೆ 5G ನೆಟ್​​ವರ್ಕ್ ಸಿಗುತ್ತಿದ್ದು ಎಂಜಿ ರಸ್ತೆ ಮೆಟ್ರೋ ಸ್ಟೇಷನ್​​ನಲ್ಲಿ ರಿಲಯನ್ಸ್ ಜಿಯೊ ಇದನ್ನು ಸ್ಥಾಪಿಸಿದೆ. ಪರೀಕ್ಷೆ ವೇಳೆ 1.45 Gbps ಡೌನ್ ಲೋಡ್ ಮತ್ತು 65 Mbps ಅಪ್ ಲೋಡ್ ಸ್ಪೀಡ್ ಇದ್ದು, ಇದು 4Gಗಿಂತ 50 ಪಟ್ಟು ವೇಗವನ್ನು ಹೊಂದಿದೆ ಎಂದು ನಮ್ಮ ಮೆಟ್ರೋ ಟ್ವೀಟ್ ಮಾಡಿದೆ.

ಬೆಂಗಳೂರಿನಲ್ಲಿ ಜಿಯೊ 5G ನನೆಟ್​​ವರ್ಕ್ ವೇಗ 4ಜಿಗಿಂತ 10 ಪಟ್ಟು ಹೆಚ್ಚಿದ್ದು, ಅಪ್​​ಲೋಡ್ ವೇಗ ಅಷ್ಟೊಂದು ಇಲ್ಲ ಎಂದೇ ಹೇಳಲಾಗುತ್ತಿದೆ. ಅದೇ ವೇಳೆ ಈಗಿರುವ 4 ಜಿ ನೆಟ್​​ವರ್ಕ್ ಹೆಚ್ಚು ವೇಗ ಹೊಂದಿದೆ. 5 ಜಿ ನೆಟ್​​ವರ್ಕ್ ಗಾಗಿ ಹಲವಾರು ಅಂಶಗಳು ಪ್ರಮುಖ ಪಾತ್ರ ವಹಿಸುತ್ತವೆ. ಹಾಗಾಗಿ ಅಪ್​​ಲೋಡ್ ವೇಗ ಕೂಡಾ ಡೌನ್​​ಲೋಡ್ ವೇಗದಷ್ಟೇ ಇರಬೇಕು ಎಂದು ಜನರು ಬಯಸುತ್ತಾರೆ.  ಸದ್ಯಕ್ಕೆ ಜಿಯೋ ಮತ್ತು ಟ್ರಾಯ್ 5 ಜಿ ನೆಟ್​​ವರ್ಕ್ ಸಾಧ್ಯತೆಯ ಪರೀಕ್ಷೆಗಳನ್ನು ಮಾಡುತ್ತಿದೆ. 5 ಜಿ ಸ್ಪೆಕ್ಟ್ರಂ ಹರಾಜಿನ ನಂತರ ಜಿಯೊ 5ಜಿ ನೆಟ್ವರ್ಕ್ ಆರಂಭಿಸುವ ನಿರೀಕ್ಷೆ ಇದೆ. ಅಂದಹಾಗೆ 5 ಜಿ 4ಜಿಗಿಂತ ಕನಿಷ್ಟ ಶೇ 10ರಷ್ಟು ದುಬಾರಿ ಆಗಿದೆ.

Published On - 5:01 pm, Fri, 22 July 22

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ