AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5ಜಿ ನೆಟ್​​ವರ್ಕ್​​​ನ್ನು ಪರೀಕ್ಷಿಸಿದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆಂಗಳೂರು ಮೆಟ್ರೊ

5 ಜಿ ನೆಟ್​​ವರ್ಕ್​​​ನ್ನು ಪರೀಕ್ಷಿಸಿದ ಭಾರತದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ ನಮ್ಮ ಮೆಟ್ರೋ ಪಾತ್ರವಾಗಿದೆ.

5ಜಿ ನೆಟ್​​ವರ್ಕ್​​​ನ್ನು ಪರೀಕ್ಷಿಸಿದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬೆಂಗಳೂರು ಮೆಟ್ರೊ
TV9 Web
| Edited By: |

Updated on:Jul 22, 2022 | 5:36 PM

Share

ಟ್ರಾಯ್ (TRAI) ಪ್ರಾಯೋಗಿಕ ಯೋಜನೆಯಡಿಯಲ್ಲಿ  5 ಜಿ ನೆಟ್​​ವರ್ಕ್​​​ನ್ನು ಪರೀಕ್ಷಿಸಿದ ಭಾರತದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ  ಬೆಂಗಳೂರು ಮೆಟ್ರೋ ಕಾರ್ಪೊರೇಷನ್ ಲಿಮಿಟೆಡ್ (BMRCL) ಪಾತ್ರವಾಗಿದೆ. 200 ಮೀಟರ್ ವ್ಯಾಪ್ತಿಗೆ 5G ನೆಟ್​​ವರ್ಕ್ ಸಿಗುತ್ತಿದ್ದು ಎಂಜಿ ರಸ್ತೆ ಮೆಟ್ರೋ ಸ್ಟೇಷನ್​​ನಲ್ಲಿ ರಿಲಯನ್ಸ್ ಜಿಯೊ ಇದನ್ನು ಸ್ಥಾಪಿಸಿದೆ. ಪರೀಕ್ಷೆ ವೇಳೆ 1.45 Gbps ಡೌನ್ ಲೋಡ್ ಮತ್ತು 65 Mbps ಅಪ್ ಲೋಡ್ ಸ್ಪೀಡ್ ಇದ್ದು, ಇದು 4Gಗಿಂತ 50 ಪಟ್ಟು ವೇಗವನ್ನು ಹೊಂದಿದೆ ಎಂದು ನಮ್ಮ ಮೆಟ್ರೋ ಟ್ವೀಟ್ ಮಾಡಿದೆ.

ಬೆಂಗಳೂರಿನಲ್ಲಿ ಜಿಯೊ 5G ನನೆಟ್​​ವರ್ಕ್ ವೇಗ 4ಜಿಗಿಂತ 10 ಪಟ್ಟು ಹೆಚ್ಚಿದ್ದು, ಅಪ್​​ಲೋಡ್ ವೇಗ ಅಷ್ಟೊಂದು ಇಲ್ಲ ಎಂದೇ ಹೇಳಲಾಗುತ್ತಿದೆ. ಅದೇ ವೇಳೆ ಈಗಿರುವ 4 ಜಿ ನೆಟ್​​ವರ್ಕ್ ಹೆಚ್ಚು ವೇಗ ಹೊಂದಿದೆ. 5 ಜಿ ನೆಟ್​​ವರ್ಕ್ ಗಾಗಿ ಹಲವಾರು ಅಂಶಗಳು ಪ್ರಮುಖ ಪಾತ್ರ ವಹಿಸುತ್ತವೆ. ಹಾಗಾಗಿ ಅಪ್​​ಲೋಡ್ ವೇಗ ಕೂಡಾ ಡೌನ್​​ಲೋಡ್ ವೇಗದಷ್ಟೇ ಇರಬೇಕು ಎಂದು ಜನರು ಬಯಸುತ್ತಾರೆ.  ಸದ್ಯಕ್ಕೆ ಜಿಯೋ ಮತ್ತು ಟ್ರಾಯ್ 5 ಜಿ ನೆಟ್​​ವರ್ಕ್ ಸಾಧ್ಯತೆಯ ಪರೀಕ್ಷೆಗಳನ್ನು ಮಾಡುತ್ತಿದೆ. 5 ಜಿ ಸ್ಪೆಕ್ಟ್ರಂ ಹರಾಜಿನ ನಂತರ ಜಿಯೊ 5ಜಿ ನೆಟ್ವರ್ಕ್ ಆರಂಭಿಸುವ ನಿರೀಕ್ಷೆ ಇದೆ. ಅಂದಹಾಗೆ 5 ಜಿ 4ಜಿಗಿಂತ ಕನಿಷ್ಟ ಶೇ 10ರಷ್ಟು ದುಬಾರಿ ಆಗಿದೆ.

Published On - 5:01 pm, Fri, 22 July 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ