AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್​ವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ಕೊಟ್ಟಿದ್ದೇವೆ. ನಗರದ 12 ಕಡೆ ಹೈಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ಮಾಣ ಮಾಡಲಾಗುವುದು. ಇನ್ನು 7-8 ತಿಂಗಳಲ್ಲಿ ಬೆಂಗಳೂರನ್ನ ವಿಶ್ವದರ್ಜೆಗೆರಿಸುತ್ತೇವೆ. ಕೆರೆಗಳ ಸ್ವಚ್ಛತೆ, ತ್ಯಾಜ್ಯ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ‘ನಮ್ಮ ಮೆಟ್ರೋ’ ಮೊದಲ ಹಂತ ಈಗಾಗಲೇ ಚಾಲ್ತಿಯಲ್ಲಿದ್ದು, 2ನೇ ಹಂತದ ಕಾಮಗಾರಿ […]

ಬೆಂಗಳೂರು ಏರ್​ಪೋರ್ಟ್​ವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 16, 2019 | 1:45 PM

Share

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ಕೊಟ್ಟಿದ್ದೇವೆ. ನಗರದ 12 ಕಡೆ ಹೈಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ಮಾಣ ಮಾಡಲಾಗುವುದು. ಇನ್ನು 7-8 ತಿಂಗಳಲ್ಲಿ ಬೆಂಗಳೂರನ್ನ ವಿಶ್ವದರ್ಜೆಗೆರಿಸುತ್ತೇವೆ. ಕೆರೆಗಳ ಸ್ವಚ್ಛತೆ, ತ್ಯಾಜ್ಯ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

‘ನಮ್ಮ ಮೆಟ್ರೋ’ ಮೊದಲ ಹಂತ ಈಗಾಗಲೇ ಚಾಲ್ತಿಯಲ್ಲಿದ್ದು, 2ನೇ ಹಂತದ ಕಾಮಗಾರಿ ನಡೆಯುತ್ತಿದೆ. ಇದೀಗ ಕೆಂಪೇಗೌಡ ವಿಮಾನ ನಿಲ್ದಾಣದವರೆಗೂ ನಮ್ಮ ಮೆಟ್ರೋ ವಿಸ್ತರಣೆಯಿಂದ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಏರ್​ಪೋರ್ಟ್​ಗೆ ತಲುಪುವವರು ಟ್ರಾಫಿಕ್ ಕಿರಿಕಿರಿಯಿಲ್ಲದೆ ಮೆಟ್ರೋ ಮೂಲಕವೇ ಸುಗಮವಾಗಿ ಹೋಗಬಹುದಾಗಿದೆ.

Published On - 1:36 pm, Mon, 16 September 19

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ