AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್​ವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ಕೊಟ್ಟಿದ್ದೇವೆ. ನಗರದ 12 ಕಡೆ ಹೈಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ಮಾಣ ಮಾಡಲಾಗುವುದು. ಇನ್ನು 7-8 ತಿಂಗಳಲ್ಲಿ ಬೆಂಗಳೂರನ್ನ ವಿಶ್ವದರ್ಜೆಗೆರಿಸುತ್ತೇವೆ. ಕೆರೆಗಳ ಸ್ವಚ್ಛತೆ, ತ್ಯಾಜ್ಯ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ‘ನಮ್ಮ ಮೆಟ್ರೋ’ ಮೊದಲ ಹಂತ ಈಗಾಗಲೇ ಚಾಲ್ತಿಯಲ್ಲಿದ್ದು, 2ನೇ ಹಂತದ ಕಾಮಗಾರಿ […]

ಬೆಂಗಳೂರು ಏರ್​ಪೋರ್ಟ್​ವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 16, 2019 | 1:45 PM

Share

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ಕೊಟ್ಟಿದ್ದೇವೆ. ನಗರದ 12 ಕಡೆ ಹೈಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ಮಾಣ ಮಾಡಲಾಗುವುದು. ಇನ್ನು 7-8 ತಿಂಗಳಲ್ಲಿ ಬೆಂಗಳೂರನ್ನ ವಿಶ್ವದರ್ಜೆಗೆರಿಸುತ್ತೇವೆ. ಕೆರೆಗಳ ಸ್ವಚ್ಛತೆ, ತ್ಯಾಜ್ಯ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

‘ನಮ್ಮ ಮೆಟ್ರೋ’ ಮೊದಲ ಹಂತ ಈಗಾಗಲೇ ಚಾಲ್ತಿಯಲ್ಲಿದ್ದು, 2ನೇ ಹಂತದ ಕಾಮಗಾರಿ ನಡೆಯುತ್ತಿದೆ. ಇದೀಗ ಕೆಂಪೇಗೌಡ ವಿಮಾನ ನಿಲ್ದಾಣದವರೆಗೂ ನಮ್ಮ ಮೆಟ್ರೋ ವಿಸ್ತರಣೆಯಿಂದ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಏರ್​ಪೋರ್ಟ್​ಗೆ ತಲುಪುವವರು ಟ್ರಾಫಿಕ್ ಕಿರಿಕಿರಿಯಿಲ್ಲದೆ ಮೆಟ್ರೋ ಮೂಲಕವೇ ಸುಗಮವಾಗಿ ಹೋಗಬಹುದಾಗಿದೆ.

Published On - 1:36 pm, Mon, 16 September 19

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು