AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಪ್ರಯಾಣಿಕರಿಗೆ BMTC ಗುಡ್ ನ್ಯೂಸ್: ಟಿಕೆಟ್​ ದರ ಇಳಿಕೆ

ಈಗ ಮೊದಲಿನಷ್ಟು ಪ್ರಯಾಣಿಕರು ಎಸಿ ಬಸ್​ನಲ್ಲಿ ಸಂಚಾರ ಮಾಡುತ್ತಿಲ್ಲ. ಹೀಗಾಗಿ, ಪ್ರಯಾಣಿಕರನ್ನ ಆಕರ್ಷಣೆ ಮಾಡಲು ಹವಾ ನಿಂಯತ್ರಿತ ಬಸ್​ಗಳ ಟಿಕೆಟ್​ ಹಾಗೂ ಪಾಸ್​ ದರವನ್ನು ಶೇ.20 ಇಳಿಕೆ ಮಾಡಿದೆ.

ಹೊಸ ವರ್ಷಕ್ಕೆ ಪ್ರಯಾಣಿಕರಿಗೆ BMTC ಗುಡ್ ನ್ಯೂಸ್: ಟಿಕೆಟ್​ ದರ ಇಳಿಕೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 9:56 PM

Share

ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ BMTC ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಐಷಾರಾಮಿ ಬಸ್ ಟಿಕೆಟ್ ಹಾಗೂ ಪಾಸ್ ದರವನ್ನು ಇಳಿಕೆ ಮಾಡುವ ನಿರ್ಧಾರಕ್ಕೆ ಬಂದಿದೆ.

ಹವಾ ನಿಯಂತ್ರಿತ ಸ್ಥಳಗಳಲ್ಲಿ ಕೊರೊನಾ ಸೋಂಕು ಹೆಚ್ಚು ವೇಗವಾಗಿ ಹರಡಲಿದೆ ಎನ್ನಲಾಗಿದೆ. ಈ ಕಾರಣಕ್ಕೆ ಆರಂಭದಲ್ಲಿ ಎಸಿ ಬಸ್​ಗಳ ಸಂಚಾರಕ್ಕೆ ರಾಜ್ಯ ಸರ್ಕಾರ ಹಿಂದೇಟು ಹಾಕಿತ್ತು. ನಂತರ ಎಸಿ ಬಸ್​ಗಳನ್ನು ಕೂಡ ರಸ್ತೆಗೆ ಇಳಿಸಿತ್ತು. ಆದರೆ, ಈಗ ಮೊದಲಿನಷ್ಟು ಪ್ರಯಾಣಿಕರು ಎಸಿ ಬಸ್​ನಲ್ಲಿ ಸಂಚಾರ ಮಾಡುತ್ತಿಲ್ಲ. ಹೀಗಾಗಿ, ಪ್ರಯಾಣಿಕರನ್ನು ಆಕರ್ಷಿಸಲು ಹವಾ ನಿಯಂತ್ರಿತ ಬಸ್​ಗಳ ಟಿಕೆಟ್​ ಹಾಗೂ ಪಾಸ್​ದರವನ್ನು ಶೇ.20 ಇಳಿಕೆ ಮಾಡಿದೆ.

ಜನವರಿ 1ರಿಂದ ಈ ಹೊಸ ಆದೇಶ ಅನ್ವಯ ಆಗಲಿದೆ. ಏರ್​ಪೋರ್ಟ್​  ರ್ಪೋರ್ಟ್, ವೈಲ್ ಫೀಲ್ಡ್, ಕಾಡಗೋಡಿ, ಹೊಸಕೋಟೆ, ಬನ್ನೇರುಘಟ್ಟ ಸೇರಿದಂತೆ ವಿವಿಧ ಭಾಗಗಳಲ್ಲಿ ಐಷಾರಾಮಿ ಬಸ್​ಗಳು ಸಂಚಾರ ಮಾಡುತ್ತಿವೆ.

ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಎಂಟಿಸಿ ಆ್ಯಪ್! ಇದು MyBMTC ಅಲ್ಲ! Why ಬಿಎಂಟಿಸಿ ಆ್ಯಪ್?

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!