AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಸಂಚಾರಕ್ಕೆ ಕೌಂಟ್ ಡೌನ್, ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಾದು ಕುಳಿತ ಪ್ರಯಾಣಿಕರು

ಬೆಂಗಳೂರು: 55 ದಿನಗಳ ನಂತರ ಇಂದು ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ಗಳು ತಮ್ಮ ಸಂಚಾರ ಶುರು ಮಾಡಲಿವೆ. ಲಾಕ್​ಡೌನ್​ನಿಂದಾಗಿ ಮನೆಯಲ್ಲೇ ಕೂತಿದ್ದ ಬಹುತೇಕ ಮಂದಿಯೆಲ್ಲಾ ಇಂದು ಬಸ್ ನಿಲ್ದಾಣಗಳಿಗೆ ಧಾವಿಸಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 7ಗಂಟೆವರೆಗೂ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಪ್ರಯಾಣಿಕರು ಬೆಳಗ್ಗೆ 5 ಗಂಟೆಯಿಂದಲೇ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಬಸ್​ಗಾಗಿ ಕಾದು ಕೊಳಿತಿದ್ದಾರೆ. ರಾಜ್ಯಾದ್ಯಂತ ಬಸ್ ಸೇವೆ ಆರಂಭಿಸಲು ಸಿದ್ಧತೆಗಳು ಶುರು ಆಗಿವೆ. ಪ್ರತಿ ಬಸ್​​ನಲ್ಲಿ 30 ಜನ್ರಿಗೆ ಮಾತ್ರ […]

ಬಸ್ ಸಂಚಾರಕ್ಕೆ ಕೌಂಟ್ ಡೌನ್, ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಾದು ಕುಳಿತ ಪ್ರಯಾಣಿಕರು
ಸಾಧು ಶ್ರೀನಾಥ್​
|

Updated on:May 19, 2020 | 1:47 PM

Share

ಬೆಂಗಳೂರು: 55 ದಿನಗಳ ನಂತರ ಇಂದು ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ಗಳು ತಮ್ಮ ಸಂಚಾರ ಶುರು ಮಾಡಲಿವೆ. ಲಾಕ್​ಡೌನ್​ನಿಂದಾಗಿ ಮನೆಯಲ್ಲೇ ಕೂತಿದ್ದ ಬಹುತೇಕ ಮಂದಿಯೆಲ್ಲಾ ಇಂದು ಬಸ್ ನಿಲ್ದಾಣಗಳಿಗೆ ಧಾವಿಸಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 7ಗಂಟೆವರೆಗೂ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಪ್ರಯಾಣಿಕರು ಬೆಳಗ್ಗೆ 5 ಗಂಟೆಯಿಂದಲೇ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಬಸ್​ಗಾಗಿ ಕಾದು ಕೊಳಿತಿದ್ದಾರೆ. ರಾಜ್ಯಾದ್ಯಂತ ಬಸ್ ಸೇವೆ ಆರಂಭಿಸಲು ಸಿದ್ಧತೆಗಳು ಶುರು ಆಗಿವೆ.

ಪ್ರತಿ ಬಸ್​​ನಲ್ಲಿ 30 ಜನ್ರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಹಾಗೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಕಡ್ಡಾಯವಾಗಿ ಮಾಸ್ಕ್​ ಧರಿಸಿರಬೇಕು. ಡಬಲ್ ಸೀಟ್​ನಲ್ಲಿ ಒಬ್ಬರು, 3 ಆಸನದ ಸೀಟ್​ನಲ್ಲಿ ಇಬ್ಬರು ಮಾತ್ರ ಕೂರಬೇಕು. ಹಾಗೇ, ಬಸ್ ಹತ್ತುವ ಮುನ್ನ ಥರ್ಮಲ್ ಸ್ಕ್ಯಾನ್, ಕೈಗೆ ಸ್ಯಾನಿಟೈಸರ್ ಹಾಕಿಕೊಳ್ಳಬೇಕು.

ಬಸ್​ನಲ್ಲಿ ನಿಂತು ಪ್ರಯಾಣಿಸಲು ಜನರಿಗೆ ಅವಕಾಶ ಇಲ್ಲ. ಹಾಗೇ, ಕಂಟೇನ್​ಮೆಂಟ್ ಜೋನ್​ಗಳಲ್ಲಿ ಬಸ್ ನಿಲ್ಲಿಸುವಂತಿಲ್ಲ. ಇನ್ನು, ಪ್ರಯಾಣಿಕರು ತಮ್ಮ ವಿಳಾಸ, ಹೆಸರು ಮೊಬೈಲ್​​ ಸಂಖ್ಯೆಯನ್ನ ನಮೂದಿಸಬೇಕು. ಹಾಗೂ ಗುರುತಿನ ಚೀಟಿಯನ್ನ ಕಂಡೆಕ್ಟರ್​​​​​ಗೆ ಕಡ್ಡಾಯವಾಗಿ ನೀಡಿ ಪ್ರಯಾಣಿಸಬೇಕು ಎಂದು ನಿಯಮ ಹೊರಡಿಸಲಾಗಿದೆ.

Published On - 6:57 am, Tue, 19 May 20

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ