AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳಿಂದ ಅವಾಜ್; ಆಡಿಯೋ ವೈರಲ್​

ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರನ ಮೇಲೆ ಬಿಎಂಟಿಸಿ ಸಾರಿಗೆ ಅಧಿಕಾರಿ ಬೆದರಿಕೆ ಹಾಕಿದ್ದಾರೆ. ಅಧಿಕಾರಿ ಹಾಗೂ ನೌಕರರ ಆಡಿಯೋ ಈಗ ಫುಲ್​ ವೈರಲ್​ ಆಗಿದೆ.

ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳಿಂದ ಅವಾಜ್; ಆಡಿಯೋ ವೈರಲ್​
ಸಾರಿಗೆ ಸಂಸ್ಥೆ ಬಸ್​ಗಳು
shruti hegde
|

Updated on:Apr 19, 2021 | 12:42 PM

Share

ಬೆಂಗಳೂರು: ಮೂರು ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರನ ಮೇಲೆ ಬಿಎಂಟಿಸಿ ಸಾರಿಗೆ ಅಧಿಕಾರಿ ಬೆದರಿಕೆ ಹಾಕಿದ್ದಾರೆ. ಅಧಿಕಾರಿ ಹಾಗೂ ನೌಕರರ ಆಡಿಯೋ ಈಗ ಫುಲ್​ ವೈರಲ್​ ಆಗಿದೆ.

ಮಜಾ ಮಾಡ್ಕೊಂಡು ಮನೆಯಲ್ಲಿ ಕೂರಿರ್ತೀರಾ. ಮರ್ಯಾದೆಯಿಂದ ಬಂದು ಕೆಲಸಕ್ಕೆ ಹಾಜರಾಗಬೇಕು. ನಿನ್ನೆ ಕೆಲವರಿಗೆ ಆರ್ಡರ್ ಬಂದಿದೆ. ಇವತ್ತು ನಿನಗೆ ಆರ್ಡರ್​ ಕಾಪಿ ಬರುತ್ತದೆ ಎಂದು ಗದರಿದ್ದಾರೆ. ಒಮ್ಮೆ ಆರ್ಡರ್​ ಕಾಪಿ ಬಂದ ನಂತರ ಕಣ್ನೀರು ಹಾಕಿದ್ರೂ ಅಷ್ಟೇ ರಕ್ತ ಸುರಿಸಿದರೂ ಅಷ್ಟೇ. ನಗುವುದಕ್ಕೆ ಇನಗೆ ಇದೇ ಕೊನೆಯ ದಿನ ಎಂದಿ ಅಧಿಕಾರಿ ಹೌಹಾರಿದ್ದಾರೆ.

ಮೈಸೂರು ನಗರಕ್ಕೆ ನಗರ ನಿಲ್ದಾಣಕ್ಕೆ 2 ಸಾರಿಗೆ ಬಸ್: ಕಿಡಿಕಾರಿದ ಖಾಸಗಿ ಬಸ್​ ಚಾಲಕರು ನಗರ ನಿಲ್ದಾಣಕ್ಕೆ 2 ಸಾರಿಗೆ ಬಸ್​ ಬಂದ ಹಿನ್ನೆಲೆಯಲ್ಲಿ ಬಸ್​ ನಿಲ್ದಾಣದಿಂದ ಖಾಸಗಿ ಬಸ್​ಗಳೆಲ್ಲ ಹೊರ ನಡೆದಿವೆ. ಖಾಸಗಿ ವಾಹನಗಳ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸೊದ್ದಾರೆ. ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸರ್ಕಾರಕ್ಕೆ ತಾಕತ್ತಿದ್ದರೆ ಬಸ್ ತಂದು ಎಲ್ಲಾ ಕಡೆ ಬಿಡಲಿ. ಇಲ್ಲ ಸಂಪೂರ್ಣವಾಗಿ ನಮಗೆ ಅವಕಾಶ ನೀಡಲೆಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Bus Strike: ಸಾರಿಗೆ ಸಿಬ್ಬಂದಿ ನೌಕರರು ಹಠಮಾರಿತನದಿಂದ ಹೊರಬರಬೇಕು: ಸಚಿವ ಲಕ್ಷ್ಮಣ ಸವದಿ

Published On - 10:24 pm, Fri, 9 April 21

Follow Us
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!