AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳಿಂದ ಅವಾಜ್; ಆಡಿಯೋ ವೈರಲ್​

ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರನ ಮೇಲೆ ಬಿಎಂಟಿಸಿ ಸಾರಿಗೆ ಅಧಿಕಾರಿ ಬೆದರಿಕೆ ಹಾಕಿದ್ದಾರೆ. ಅಧಿಕಾರಿ ಹಾಗೂ ನೌಕರರ ಆಡಿಯೋ ಈಗ ಫುಲ್​ ವೈರಲ್​ ಆಗಿದೆ.

ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳಿಂದ ಅವಾಜ್; ಆಡಿಯೋ ವೈರಲ್​
ಸಾರಿಗೆ ಸಂಸ್ಥೆ ಬಸ್​ಗಳು
shruti hegde
|

Updated on:Apr 19, 2021 | 12:42 PM

Share

ಬೆಂಗಳೂರು: ಮೂರು ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರನ ಮೇಲೆ ಬಿಎಂಟಿಸಿ ಸಾರಿಗೆ ಅಧಿಕಾರಿ ಬೆದರಿಕೆ ಹಾಕಿದ್ದಾರೆ. ಅಧಿಕಾರಿ ಹಾಗೂ ನೌಕರರ ಆಡಿಯೋ ಈಗ ಫುಲ್​ ವೈರಲ್​ ಆಗಿದೆ.

ಮಜಾ ಮಾಡ್ಕೊಂಡು ಮನೆಯಲ್ಲಿ ಕೂರಿರ್ತೀರಾ. ಮರ್ಯಾದೆಯಿಂದ ಬಂದು ಕೆಲಸಕ್ಕೆ ಹಾಜರಾಗಬೇಕು. ನಿನ್ನೆ ಕೆಲವರಿಗೆ ಆರ್ಡರ್ ಬಂದಿದೆ. ಇವತ್ತು ನಿನಗೆ ಆರ್ಡರ್​ ಕಾಪಿ ಬರುತ್ತದೆ ಎಂದು ಗದರಿದ್ದಾರೆ. ಒಮ್ಮೆ ಆರ್ಡರ್​ ಕಾಪಿ ಬಂದ ನಂತರ ಕಣ್ನೀರು ಹಾಕಿದ್ರೂ ಅಷ್ಟೇ ರಕ್ತ ಸುರಿಸಿದರೂ ಅಷ್ಟೇ. ನಗುವುದಕ್ಕೆ ಇನಗೆ ಇದೇ ಕೊನೆಯ ದಿನ ಎಂದಿ ಅಧಿಕಾರಿ ಹೌಹಾರಿದ್ದಾರೆ.

ಮೈಸೂರು ನಗರಕ್ಕೆ ನಗರ ನಿಲ್ದಾಣಕ್ಕೆ 2 ಸಾರಿಗೆ ಬಸ್: ಕಿಡಿಕಾರಿದ ಖಾಸಗಿ ಬಸ್​ ಚಾಲಕರು ನಗರ ನಿಲ್ದಾಣಕ್ಕೆ 2 ಸಾರಿಗೆ ಬಸ್​ ಬಂದ ಹಿನ್ನೆಲೆಯಲ್ಲಿ ಬಸ್​ ನಿಲ್ದಾಣದಿಂದ ಖಾಸಗಿ ಬಸ್​ಗಳೆಲ್ಲ ಹೊರ ನಡೆದಿವೆ. ಖಾಸಗಿ ವಾಹನಗಳ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸೊದ್ದಾರೆ. ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸರ್ಕಾರಕ್ಕೆ ತಾಕತ್ತಿದ್ದರೆ ಬಸ್ ತಂದು ಎಲ್ಲಾ ಕಡೆ ಬಿಡಲಿ. ಇಲ್ಲ ಸಂಪೂರ್ಣವಾಗಿ ನಮಗೆ ಅವಕಾಶ ನೀಡಲೆಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Bus Strike: ಸಾರಿಗೆ ಸಿಬ್ಬಂದಿ ನೌಕರರು ಹಠಮಾರಿತನದಿಂದ ಹೊರಬರಬೇಕು: ಸಚಿವ ಲಕ್ಷ್ಮಣ ಸವದಿ

Published On - 10:24 pm, Fri, 9 April 21

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು