AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ​ ಕರ್ಫ್ಯೂ | ಬೆಂಗಳೂರಿನಲ್ಲಿ ಬಸ್​ ಸಂಚಾರದ ಗೊಂದಲ; ಮಾರ್ಗಸೂಚಿಗೆ ಕಾಯುತ್ತಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ

ಸಂಜೆ 6ಗಂಟೆ ನಂತರ ಗೈಡ್​ಲೈನ್ಸ್​ ಬರಬಹುದು. ಸುಮಾರು 7ಗಂಟೆಗೆ ಸಂಪೂರ್ಣ ಮಾಹಿತಿ ಗೊತ್ತಾಗಲಿದೆ ಎಂದು ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್​ ಮತ್ತು ಬಿಎಂಟಿಸಿ ಎಂಡಿ ಸಿ.ಶಿಖಾ ತಿಳಿಸಿದ್ದಾರೆ.

ರಾತ್ರಿ​ ಕರ್ಫ್ಯೂ | ಬೆಂಗಳೂರಿನಲ್ಲಿ ಬಸ್​ ಸಂಚಾರದ ಗೊಂದಲ; ಮಾರ್ಗಸೂಚಿಗೆ ಕಾಯುತ್ತಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 23, 2020 | 3:18 PM

Share

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿಯಾಗುತ್ತಿದ್ದು, ಬಸ್​ ಸಂಚಾರದ ಬಗ್ಗೆ ಸರ್ಕಾರ ತಳೆದಿರುವ ನಿಲುವು ಇನ್ನೂ ಸ್ಪಷ್ಟವಾಗಿಲ್ಲ. ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿಯ ಹಿರಿಯ ಅಧಿಕಾರಿಗಳು ಬಸ್ ಸಂಚಾರದ ಬಗ್ಗೆ ಈವರೆಗೆ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ.

ಕರ್ಫ್ಯೂ ಸಮಯದಲ್ಲಿ ಬಸ್​ ಸಂಚಾರದ ನಿಯಮಾವಳಿಗಳು ಹಾಗೂ ಬೆಳಗ್ಗೆ ಎಷ್ಟು ಗಂಟೆಯಿಂದ ಸಂಚಾರ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ನಮಗೆ ಇಲ್ಲಿಯವರೆಗೆ ರಾಜ್ಯಸರ್ಕಾರದಿಂದ ಮಾರ್ಗಸೂಚಿ ಬಂದಿಲ್ಲ. ಸಂಜೆ 6ರ ನಂತರ ಸೂಚನೆ​ ಬರಬಹುದು. ಸುಮಾರು 7 ಗಂಟೆಗೆ ಸಂಪೂರ್ಣ ಮಾಹಿತಿ ಗೊತ್ತಾಗಲಿದೆ ಎಂದು ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ಧೇಶಕ ಶಿವಯೋಗಿ ಕಳಸದ್​ ಮತ್ತು ಬಿಎಂಟಿಸಿ ಎಂಡಿ ಸಿ.ಶಿಖಾ ಮಾಹಿತಿ ನೀಡಿದ್ದಾರೆ.

ಮುಂಗಡ ಟಿಕೆಟ್ ಕಾಯ್ದಿರಿಸಿರುವ ಎಲ್ಲ ಪ್ರಯಾಣಿಕರು ರಾತ್ರಿ 10 ಗಂಟೆಯ ಒಳಗೆ ನಿಲ್ದಾಣಗಳನ್ನು ತಲುಪಬೇಕು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರಯಾಣಿಕರಿಗೆ ಮನವಿ ಮಾಡಿದ್ದಾರೆ.

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಘೋಷಣೆ

ರಾತ್ರಿ 10 ಗಂಟೆಯ ಒಳಗೆ ಬಸ್ ನಿಲ್ದಾಣ ತಲುಪಿ: ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ