AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಂಚಾರ ವ್ಯವಸ್ಥೆ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು!

BMTC Bus Fare: ಕೊರೊನಾ ಕಾಟದಿಂದ ಜಾರಿಗೊಳಿಸಿದ್ದ ಲಾಕ್​ಡೌನ್​ ಮಾರ್ಗಸೂಚಿಯನ್ನು ತೆಗೆದು ಅನ್‌ಲಾಕ್ ಮಾಡಿರುವ ಬೆನ್ನಲ್ಲೇ ಬೆಂಗಳೂರು ಸಂಚಾರ ವ್ಯವಸ್ಥೆಯ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ ಕಾದಿದೆ. ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸುಳಿವು ನೀಡಿದ್ದಾರೆ.

ಬೆಂಗಳೂರು ಸಂಚಾರ ವ್ಯವಸ್ಥೆ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು!
ಬೆಂಗಳೂರು ಸಂಚಾರ ವ್ಯವಸ್ಥೆ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು!
TV9 Web
| Edited By: |

Updated on: Jul 05, 2021 | 1:43 PM

Share

ಬೆಂಗಳೂರು: ಕೊರೊನಾ ಕಾಟದಿಂದ ಜಾರಿಗೊಳಿಸಿದ್ದ ಲಾಕ್​ಡೌನ್​ ಮಾರ್ಗಸೂಚಿಯನ್ನು ತೆಗೆದು ಅನ್‌ಲಾಕ್ ಮಾಡಿರುವ ಬೆನ್ನಲ್ಲೇ ಬೆಂಗಳೂರು ಸಂಚಾರ ವ್ಯವಸ್ಥೆಯ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ ಕಾದಿದೆ. ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸುಳಿವು ನೀಡಿದ್ದಾರೆ.

ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಿಎಂಟಿಸಿ, ಶೇಕಡಾ 20ರಷ್ಟು ದರ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಪ್ರಸ್ತಾವಿಸಲಾಗಿದೆ. ಶೇ 20 ರಷ್ಟು ಹೆಚ್ಚಳ ಮಾಡುವಂತೆ ಕಳೆದ ಜನವರಿಯಲ್ಲಿ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಈ ವಾರದಲ್ಲಿ ಸರ್ಕಾರಕ್ಕೆ ಮತ್ತೊಂದು ಪ್ರಸ್ತಾವನೆ ಸಲ್ಲಿಸ್ತೇವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಹೇಳಿದ್ದಾರೆ.

ಲಾಕ್‌ಡೌನ್‌ನಿಂದ ಭಾರೀ ನಷ್ಟವುಂಟಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅನ್​ಲಾಕ್ ಆದ ಬಳಿಕ ಎಲ್ಲಾ ಬಸ್​ಗಳ ಕಾರ್ಯಾಚರಣೆಯಿಂದ ನಿರ್ವಹಣೆ ವೆಚ್ಚ ಇನ್ನಷ್ಟು ಹೆಚ್ಚಳವಾಗಲಿದೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ. ಟಿಕೆಟ್ ದರ ಏರಿಕೆ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ಶಿಖಾ ತಿಳಿಸಿದ್ದಾರೆ.

(BMTC Bus Fare tobe increased as government service unlock after coronavirus slows down says md shikha)

ನಾಳೆಯ ಮುಷ್ಕರದಲ್ಲಿ ಏನೇ ನಡೆದರೂ ಕೋಡಿಹಳ್ಳಿ ಚಂದ್ರಶೇಖರ ಹೊಣೆ; ಬಿಎಂಟಿಸಿ ಎಂಡಿ ಶಿಖಾಗೆ ದೂರು

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?