AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆ; ಕೊನೆಗೆ ವಧು ಕೈ ಹಿಡಿದ BMTC ಕಂಡಕ್ಟರ್

ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ತರೀಕೆರೆಯ ಶೃಂಗೇರಿ ಸಮುದಾಯ ಭವನದಲ್ಲಿ ನಡೆದಿದೆ. ಮದುವೆ ಛತ್ರದಲ್ಲೇ ಇದ್ದ ಮತ್ತೋರ್ವ ಯುವಕ ಮಧುಮಗಳ ಕೈ ಹಿಡಿದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆ; ಕೊನೆಗೆ ವಧು ಕೈ ಹಿಡಿದ BMTC ಕಂಡಕ್ಟರ್
ನವದಂಪತಿಯ ಮುದ್ದಾದ ಫೋಟೋಗಳು!
KUSHAL V
| Edited By: |

Updated on: Jan 03, 2021 | 6:08 PM

Share

ಚಿಕ್ಕಮಗಳೂರು: ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತದ ವೇಳೆಗೆ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ತರೀಕೆರೆಯ ಶೃಂಗೇರಿ ಸಮುದಾಯ ಭವನದಲ್ಲಿ ನಡೆದಿದೆ. ಈ ನಡುವೆ, ಮದುವೆ ಛತ್ರದಲ್ಲೇ ಇದ್ದ ಮತ್ತೋರ್ವ ಯುವಕ ಮದುಮಗಳ ಕೈ ಹಿಡಿದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಏನಿದು ಸ್ಟೋರಿ? ಬೈ ದಿ ಬೈ, ದೋರನಾಳು ಗ್ರಾಮದ ನವೀನ್ ಎಂಬ ಯುವಕ ಹಾಗೂ ಸಿಂಧು ಎಂಬ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಅಂತೆಯೇ, ನಿನ್ನೆ ಶೃಂಗೇರಿ ಸಮುದಾಯ ಭವನದಲ್ಲಿ ಗಂಡು ಹೆಣ್ಣನ್ನು ಕೂಡಿಸಿ ಅದ್ಧೂರಿ ರಿಸೆಪ್ಷನ್​ ಸಹ ಏರ್ಪಡಿಸಲಾಗಿತ್ತು.

ಲವರ್​ ಮುನಿದಿದ್ದಕ್ಕೆ ವರ ಪರಾರಿ! ಈ ನಡುವೆ, ಸೈಕಲ್​ ಗ್ಯಾಪ್​ನಲ್ಲಿ, ನವೀನ್​ ಪ್ರೀತಿಸುತ್ತಿದ್ದ ಹುಡುಗಿ ಅಚಾನಕ್​ ಆಗಿ ಛತ್ರಕ್ಕೆ ಎಂಟ್ರಿಕೊಟ್ಟು ಮದುವೆ ನಿಲ್ಲಿಸುವುದಾಗಿ ಧಮ್ಕಿ ಹಾಕಿದ್ದಾಳಂತೆ. ಇದರಿಂದ ಪತರಗುಟ್ಟಿ ಹೋದ ವರ ಕಲ್ಯಾಣ ಮಂಟಪದಿಂದಲೇ ಎಸ್ಕೇಪ್​! ಕುಟುಂಬಸ್ಥರು ಆತನಿಗಾಗಿ ಎಲ್ಲಿ ಹುಡುಕಿದರೂ ಸಿಗಲೇ ಇಲ್ಲವಂತೆ.

ಇತ್ತ, ವರ ಪರಾರಿಯಾದ ಬೆನ್ನಲ್ಲೇ ಕಂಗೆಟ್ಟು ಹೋಗಿದ್ದ ಸಿಂಧು ಪಾಡು ನೋಡಿ ಛತ್ರದಲ್ಲೇ ಇದ್ದ ಮತ್ತೋರ್ವ ಯುವಕ ಆಕೆಯ ಕೈಹಿಡಿದ್ದಾನೆ. BMTCಯಲ್ಲಿ ಕಂಡಕ್ಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ತರೀಕೆರೆ ತಾಲೂಕಿನ ನಂದಿ ಗ್ರಾಮದ ಯುವಕ ಚಂದ್ರು ಸಿಂಧುವನ್ನು ವರಿಸಿ ಎಲ್ಲರ ಪ್ರಶಂಸೆಗೆ ಪಾತ್ರನಾಗಿದ್ದಾನೆ. ಜೊತೆಗೆ, ಒಳ್ಳೇ ಉದ್ಯೋಗದಲ್ಲಿರುವ ಹುಡುಗ ನನಗೆ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದು ಸಿಂಧು ಸಂತಸ ವ್ಯಕ್ತಪಡಿಸಿದ್ದಾಳೆ.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್