AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆ; ಕೊನೆಗೆ ವಧು ಕೈ ಹಿಡಿದ BMTC ಕಂಡಕ್ಟರ್

ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ತರೀಕೆರೆಯ ಶೃಂಗೇರಿ ಸಮುದಾಯ ಭವನದಲ್ಲಿ ನಡೆದಿದೆ. ಮದುವೆ ಛತ್ರದಲ್ಲೇ ಇದ್ದ ಮತ್ತೋರ್ವ ಯುವಕ ಮಧುಮಗಳ ಕೈ ಹಿಡಿದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆ; ಕೊನೆಗೆ ವಧು ಕೈ ಹಿಡಿದ BMTC ಕಂಡಕ್ಟರ್
ನವದಂಪತಿಯ ಮುದ್ದಾದ ಫೋಟೋಗಳು!
KUSHAL V
| Edited By: |

Updated on: Jan 03, 2021 | 6:08 PM

Share

ಚಿಕ್ಕಮಗಳೂರು: ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತದ ವೇಳೆಗೆ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ತರೀಕೆರೆಯ ಶೃಂಗೇರಿ ಸಮುದಾಯ ಭವನದಲ್ಲಿ ನಡೆದಿದೆ. ಈ ನಡುವೆ, ಮದುವೆ ಛತ್ರದಲ್ಲೇ ಇದ್ದ ಮತ್ತೋರ್ವ ಯುವಕ ಮದುಮಗಳ ಕೈ ಹಿಡಿದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಏನಿದು ಸ್ಟೋರಿ? ಬೈ ದಿ ಬೈ, ದೋರನಾಳು ಗ್ರಾಮದ ನವೀನ್ ಎಂಬ ಯುವಕ ಹಾಗೂ ಸಿಂಧು ಎಂಬ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಅಂತೆಯೇ, ನಿನ್ನೆ ಶೃಂಗೇರಿ ಸಮುದಾಯ ಭವನದಲ್ಲಿ ಗಂಡು ಹೆಣ್ಣನ್ನು ಕೂಡಿಸಿ ಅದ್ಧೂರಿ ರಿಸೆಪ್ಷನ್​ ಸಹ ಏರ್ಪಡಿಸಲಾಗಿತ್ತು.

ಲವರ್​ ಮುನಿದಿದ್ದಕ್ಕೆ ವರ ಪರಾರಿ! ಈ ನಡುವೆ, ಸೈಕಲ್​ ಗ್ಯಾಪ್​ನಲ್ಲಿ, ನವೀನ್​ ಪ್ರೀತಿಸುತ್ತಿದ್ದ ಹುಡುಗಿ ಅಚಾನಕ್​ ಆಗಿ ಛತ್ರಕ್ಕೆ ಎಂಟ್ರಿಕೊಟ್ಟು ಮದುವೆ ನಿಲ್ಲಿಸುವುದಾಗಿ ಧಮ್ಕಿ ಹಾಕಿದ್ದಾಳಂತೆ. ಇದರಿಂದ ಪತರಗುಟ್ಟಿ ಹೋದ ವರ ಕಲ್ಯಾಣ ಮಂಟಪದಿಂದಲೇ ಎಸ್ಕೇಪ್​! ಕುಟುಂಬಸ್ಥರು ಆತನಿಗಾಗಿ ಎಲ್ಲಿ ಹುಡುಕಿದರೂ ಸಿಗಲೇ ಇಲ್ಲವಂತೆ.

ಇತ್ತ, ವರ ಪರಾರಿಯಾದ ಬೆನ್ನಲ್ಲೇ ಕಂಗೆಟ್ಟು ಹೋಗಿದ್ದ ಸಿಂಧು ಪಾಡು ನೋಡಿ ಛತ್ರದಲ್ಲೇ ಇದ್ದ ಮತ್ತೋರ್ವ ಯುವಕ ಆಕೆಯ ಕೈಹಿಡಿದ್ದಾನೆ. BMTCಯಲ್ಲಿ ಕಂಡಕ್ಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ತರೀಕೆರೆ ತಾಲೂಕಿನ ನಂದಿ ಗ್ರಾಮದ ಯುವಕ ಚಂದ್ರು ಸಿಂಧುವನ್ನು ವರಿಸಿ ಎಲ್ಲರ ಪ್ರಶಂಸೆಗೆ ಪಾತ್ರನಾಗಿದ್ದಾನೆ. ಜೊತೆಗೆ, ಒಳ್ಳೇ ಉದ್ಯೋಗದಲ್ಲಿರುವ ಹುಡುಗ ನನಗೆ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದು ಸಿಂಧು ಸಂತಸ ವ್ಯಕ್ತಪಡಿಸಿದ್ದಾಳೆ.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ