AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು ಕಾರ್ಮಿಕರ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಬಿಎಂಟಿಸಿ ಸಂಸ್ಥೆ..?

ಬೆಂಗಳೂರು: ತನ್ನ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಹಾಗೂ ವಿಮೆ ಹಣಕ್ಕೆ ಬಿಎಂಟಿಸಿ ಕನ್ನ ಹಾಕಿದೆಯಾ..? ಚಾಲಕ, ನಿರ್ವಾಹಕ ಸೇರಿ ಸಿಬ್ಬಂದಿ ಕಷ್ಟಪಟ್ಟಿದ್ದ ಹಣ ಖೋತಾ ಆಗಿದೆಯಾ..? ಎಂಬ ಅನುಮಾನಗಳು ಸಿಬ್ಬಂದಿಗೆ ಕಾಡತೊಡಗಿವೆ. ಏಕೆಂದ್ರೆ ಪಿಎಫ್ ಬಾಬತ್ತಿಗೆಂದು ಸಂಬಳದಲ್ಲಿ ಕಟ್​ ಮಾಡಿದ ಹಣವನ್ನು ಬಿಎಂಟಿಸಿ ಪಿಎಫ್​​ ಸಂಸ್ಥೆಗೆ ಕಟ್ಟಿಲ್ಲ ಎನ್ನಲಾಗಿದೆ. ಮಾಹಿತಿ ಹಕ್ಕು ಮೂಲಕ ಬಿಎಂಟಿಸಿ ಸಂಸ್ಥೆಯ ಈ ವಂಚನೆ ಬಯಲಿಗೆ ಬಂದಿದೆ. ಸುಮಾರು 200 ಕೋಟಿ ರೂಪಾಯಿ ಹಣ ಪಾವತಿಸದೆ, ಬಿಎಂಟಿಸಿ ಸಂಸ್ಥೆ ಸಿಬ್ಬಂದಿಯ […]

ಸಾವಿರಾರು ಕಾರ್ಮಿಕರ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಬಿಎಂಟಿಸಿ ಸಂಸ್ಥೆ..?
ಸಾಧು ಶ್ರೀನಾಥ್​
|

Updated on: Sep 16, 2019 | 12:08 PM

Share

ಬೆಂಗಳೂರು: ತನ್ನ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಹಾಗೂ ವಿಮೆ ಹಣಕ್ಕೆ ಬಿಎಂಟಿಸಿ ಕನ್ನ ಹಾಕಿದೆಯಾ..? ಚಾಲಕ, ನಿರ್ವಾಹಕ ಸೇರಿ ಸಿಬ್ಬಂದಿ ಕಷ್ಟಪಟ್ಟಿದ್ದ ಹಣ ಖೋತಾ ಆಗಿದೆಯಾ..? ಎಂಬ ಅನುಮಾನಗಳು ಸಿಬ್ಬಂದಿಗೆ ಕಾಡತೊಡಗಿವೆ.

ಏಕೆಂದ್ರೆ ಪಿಎಫ್ ಬಾಬತ್ತಿಗೆಂದು ಸಂಬಳದಲ್ಲಿ ಕಟ್​ ಮಾಡಿದ ಹಣವನ್ನು ಬಿಎಂಟಿಸಿ ಪಿಎಫ್​​ ಸಂಸ್ಥೆಗೆ ಕಟ್ಟಿಲ್ಲ ಎನ್ನಲಾಗಿದೆ. ಮಾಹಿತಿ ಹಕ್ಕು ಮೂಲಕ ಬಿಎಂಟಿಸಿ ಸಂಸ್ಥೆಯ ಈ ವಂಚನೆ ಬಯಲಿಗೆ ಬಂದಿದೆ.

ಸುಮಾರು 200 ಕೋಟಿ ರೂಪಾಯಿ ಹಣ ಪಾವತಿಸದೆ, ಬಿಎಂಟಿಸಿ ಸಂಸ್ಥೆ ಸಿಬ್ಬಂದಿಯ ಪಿಎಫ್​, ವಿಮೆ ಹಣ ಬಳಸಿಕೊಂಡಿದೆ. ಕಳೆದ ಫೆಬ್ರವರಿ ತಿಂಗಳಿನಿಂದ ಕಾರ್ಮಿಕರ ಎಲ್​ಐಸಿ ಹಣ ಪಾವತಿಸಿಲ್ಲ. ಎಲ್ಐಸಿಯಿಂದ 35 ಸಾವಿರ ಕಾರ್ಮಿಕರಿಗೆ ಮೊಬೈಲ್ ಸಂದೇಶ ರವಾನೆಯಾಗಿದ್ದು, ಎಲ್ಐಸಿ ಪ್ರೀಮಿಯಂ ಲ್ಯಾಪ್ಸ್ ಆಗಿದೆ ಎಂದು ಕಾರ್ಮಿಕರಿಗೆ ತಿಳಿಸಿದೆ. ನಿಮ್ಮ ಸಂಸ್ಥೆಗೆ ಹಣ ಪಾವತಿಸಲು ಸೂಚಿಸಿ ಎಂದು ಎಲ್​​ಐಸಿ ಮಾಹಿತಿ ನೀಡಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!