AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು ಕಾರ್ಮಿಕರ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಬಿಎಂಟಿಸಿ ಸಂಸ್ಥೆ..?

ಬೆಂಗಳೂರು: ತನ್ನ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಹಾಗೂ ವಿಮೆ ಹಣಕ್ಕೆ ಬಿಎಂಟಿಸಿ ಕನ್ನ ಹಾಕಿದೆಯಾ..? ಚಾಲಕ, ನಿರ್ವಾಹಕ ಸೇರಿ ಸಿಬ್ಬಂದಿ ಕಷ್ಟಪಟ್ಟಿದ್ದ ಹಣ ಖೋತಾ ಆಗಿದೆಯಾ..? ಎಂಬ ಅನುಮಾನಗಳು ಸಿಬ್ಬಂದಿಗೆ ಕಾಡತೊಡಗಿವೆ. ಏಕೆಂದ್ರೆ ಪಿಎಫ್ ಬಾಬತ್ತಿಗೆಂದು ಸಂಬಳದಲ್ಲಿ ಕಟ್​ ಮಾಡಿದ ಹಣವನ್ನು ಬಿಎಂಟಿಸಿ ಪಿಎಫ್​​ ಸಂಸ್ಥೆಗೆ ಕಟ್ಟಿಲ್ಲ ಎನ್ನಲಾಗಿದೆ. ಮಾಹಿತಿ ಹಕ್ಕು ಮೂಲಕ ಬಿಎಂಟಿಸಿ ಸಂಸ್ಥೆಯ ಈ ವಂಚನೆ ಬಯಲಿಗೆ ಬಂದಿದೆ. ಸುಮಾರು 200 ಕೋಟಿ ರೂಪಾಯಿ ಹಣ ಪಾವತಿಸದೆ, ಬಿಎಂಟಿಸಿ ಸಂಸ್ಥೆ ಸಿಬ್ಬಂದಿಯ […]

ಸಾವಿರಾರು ಕಾರ್ಮಿಕರ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಬಿಎಂಟಿಸಿ ಸಂಸ್ಥೆ..?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 16, 2019 | 12:08 PM

Share

ಬೆಂಗಳೂರು: ತನ್ನ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಹಾಗೂ ವಿಮೆ ಹಣಕ್ಕೆ ಬಿಎಂಟಿಸಿ ಕನ್ನ ಹಾಕಿದೆಯಾ..? ಚಾಲಕ, ನಿರ್ವಾಹಕ ಸೇರಿ ಸಿಬ್ಬಂದಿ ಕಷ್ಟಪಟ್ಟಿದ್ದ ಹಣ ಖೋತಾ ಆಗಿದೆಯಾ..? ಎಂಬ ಅನುಮಾನಗಳು ಸಿಬ್ಬಂದಿಗೆ ಕಾಡತೊಡಗಿವೆ.

ಏಕೆಂದ್ರೆ ಪಿಎಫ್ ಬಾಬತ್ತಿಗೆಂದು ಸಂಬಳದಲ್ಲಿ ಕಟ್​ ಮಾಡಿದ ಹಣವನ್ನು ಬಿಎಂಟಿಸಿ ಪಿಎಫ್​​ ಸಂಸ್ಥೆಗೆ ಕಟ್ಟಿಲ್ಲ ಎನ್ನಲಾಗಿದೆ. ಮಾಹಿತಿ ಹಕ್ಕು ಮೂಲಕ ಬಿಎಂಟಿಸಿ ಸಂಸ್ಥೆಯ ಈ ವಂಚನೆ ಬಯಲಿಗೆ ಬಂದಿದೆ.

ಸುಮಾರು 200 ಕೋಟಿ ರೂಪಾಯಿ ಹಣ ಪಾವತಿಸದೆ, ಬಿಎಂಟಿಸಿ ಸಂಸ್ಥೆ ಸಿಬ್ಬಂದಿಯ ಪಿಎಫ್​, ವಿಮೆ ಹಣ ಬಳಸಿಕೊಂಡಿದೆ. ಕಳೆದ ಫೆಬ್ರವರಿ ತಿಂಗಳಿನಿಂದ ಕಾರ್ಮಿಕರ ಎಲ್​ಐಸಿ ಹಣ ಪಾವತಿಸಿಲ್ಲ. ಎಲ್ಐಸಿಯಿಂದ 35 ಸಾವಿರ ಕಾರ್ಮಿಕರಿಗೆ ಮೊಬೈಲ್ ಸಂದೇಶ ರವಾನೆಯಾಗಿದ್ದು, ಎಲ್ಐಸಿ ಪ್ರೀಮಿಯಂ ಲ್ಯಾಪ್ಸ್ ಆಗಿದೆ ಎಂದು ಕಾರ್ಮಿಕರಿಗೆ ತಿಳಿಸಿದೆ. ನಿಮ್ಮ ಸಂಸ್ಥೆಗೆ ಹಣ ಪಾವತಿಸಲು ಸೂಚಿಸಿ ಎಂದು ಎಲ್​​ಐಸಿ ಮಾಹಿತಿ ನೀಡಿದೆ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ