AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಅಮಾನತು ವಿಚಾರ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದೇನು?

ಅಮಾನತು ಕುರಿತಂತೆ ಒಕ್ಕೂಟವು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಮಾನತು ಮಾಡಲು ಕಾರಣ ಏನು ಅನ್ನೋದನ್ನ ತಿಳಿದುಕೊಂಡು ನಂತರ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವ ಹೋರಾಟ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಅಮಾನತು ವಿಚಾರ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದೇನು?
ಸಾಂದರ್ಭಿಕ ಚಿತ್ರ
Skanda
| Updated By: ಸಾಧು ಶ್ರೀನಾಥ್​|

Updated on: Dec 18, 2020 | 3:05 PM

Share

ಬೆಂಗಳೂರು: ಸಾರಿಗೆ ನೌಕರರ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿತು. ಆದರೆ, ಅದನ್ನು ನಾವು ಈಗಾಗಲೇ ಒಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದೇವೆ. ಈಗ 40 ರಿಂದ 50 ಜನ ನೌಕರರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಅಮಾನತು ಕುರಿತಂತೆ ಒಕ್ಕೂಟವು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಮಾನತು ಮಾಡಲು ಕಾರಣ ಏನು ಅನ್ನೋದನ್ನ ತಿಳಿದುಕೊಂಡು ನಂತರ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವ ಹೋರಾಟ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ ನೀಡಿದ್ದಾರೆ.

ವೇತನ ಕಡಿತ, ಕೇಸ್ ದಾಖಲು ವಿಚಾರ ಕುರಿತಂತೆ ಸಂಬಂಧಿಸಿದ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗುವುದು. ಸಾರಿಗೆ ಹೋರಾಟವನ್ನು ಹತ್ತಿಕುವ ಯೋಚನೆ ಇತ್ತು ಆದರೆ ನಾವು ಅದನ್ನು ಒಂದು ಹಂತಕ್ಕೆ ತೆಗೆದುಕೊಂಡು ಹೋದೆವು. ನಾನು ರೇಣುಕಾಚಾರ್ಯ ಹೇಳಿಕೆಗೆ ರಿಯಾಕ್ಟ್ ಮಾಡುವುದಿಲ್ಲ. ಸರ್ಕಾರ ನನ್ನ ಮೇಲೆ‌ ಮುಗಿಬೀಳೋಕೆ ನಿರ್ದೇಶನ ಕೊಟ್ಟಿದೆ. ಅದರಲ್ಲಿ ರೇಣುಕಾಚಾರ್ಯ ಕೂಡ ಒಬ್ಬರು ಎನ್ನುವುದು ಗೊತ್ತಿರುವ ವಿಚಾರ ಎಂದು ಹೇಳಿದರು.

ನಾನು ಯಾರಿಗೂ ಹೆದರಬೇಕಾದ ಅಗತ್ಯವಿಲ್ಲ. ನನ್ನ ಮೇಲೆ ಮಾಡಿರುವ ಆರೋಪಕ್ಕೆ ಕುರಿತಂತೆ ದಾಖಲೆ‌ ಬಿಡುಗಡೆ ಮಾಡಲಿ. ನನ್ನ ಆಸ್ತಿಪಾಸ್ತಿಯನ್ನು ಸರ್ಕಾರ ಪರಿಶೀಲನೆ ಮಾಡಲಿ. ಅಗತ್ಯವಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಿ. ಸರ್ಕಾರ ಅವರದ್ದೇ ಆಗಿದೆ, ಅವರೇ ತನಿಖೆ ನಡೆಸಲಿ ಅಂತಾ ಸವಾಲೆಸೆದರು.

ಸರ್ಕಾರಕ್ಕೆ ಮತ್ತೆ ಎಲ್ಲಿ ಹೋರಾಟ ಶುರುವಾಗುತ್ತೋ ಎಂಬ ಆತಂಕ ಇದೆ. ಹಾಗಾಗಿ ಅವರು ಬಾಯಿ ಮುಚ್ಚಿಸಲು ಶ್ರಮ ಪಡುತ್ತಿದ್ದಾರೆ. ಅವರು ಏನೇ ಮಾಡಿದರೂ ಹೆದರುವುದಿಲ್ಲ. ಬೇಕಿದ್ದರೆ ನನ್ನ ಆಸ್ತಿ ಯಾರದ್ದು, ಯಾರ ಹೆಸರಿನಲ್ಲಿ ಇದೆ ಎಂಬುದನ್ನು ನೋಡಲಿ ಎಂದು ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು