AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಭದ್ರತೆಯಲ್ಲಿ BMTC ಬಸ್ ಸಂಚಾರ: ಮೆಜೆಸ್ಟಿಕ್‌ಗೆ ಆಗಮಿಸಿದ 2 ಬಸ್‌ಗಳು

ಈ ನಡುವೆ, ಪೊಲೀಸ್ ಭದ್ರತೆಯಲ್ಲಿ ಬಿಎಂಟಿಸಿ ಬಸ್ ಸಂಚಾರಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ, ಮೆಜೆಸ್ಟಿಕ್‌ಗೆ ಎರಡು ಬಿಎಂಟಿಸಿ ಬಸ್‌ಗಳು ಸಹ ಆಗಮಿಸಿದೆ.

ಪೊಲೀಸ್ ಭದ್ರತೆಯಲ್ಲಿ BMTC ಬಸ್ ಸಂಚಾರ: ಮೆಜೆಸ್ಟಿಕ್‌ಗೆ ಆಗಮಿಸಿದ 2 ಬಸ್‌ಗಳು
ಪೊಲೀಸ್ ಭದ್ರತೆಯಲ್ಲಿ BMTC ಬಸ್ ಸಂಚಾರ
KUSHAL V
|

Updated on:Dec 12, 2020 | 7:52 AM

Share

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ನಗರದಲ್ಲಿ ಸಹ BMTC ಬಸ್​ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಈ ನಡುವೆ, ಪೊಲೀಸ್ ಭದ್ರತೆಯಲ್ಲಿ ಬಿಎಂಟಿಸಿ ಬಸ್ ಸಂಚಾರಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ, ಮೆಜೆಸ್ಟಿಕ್‌ಗೆ ಎರಡು ಬಿಎಂಟಿಸಿ ಬಸ್‌ಗಳು ಸಹ ಆಗಮಿಸಿದೆ.

ಕೆಂಪೇಗೌಡ ಬಸ್​ ನಿಲ್ದಾಣದಲ್ಲಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಅಲರ್ಟ್ ಮೆಸೇಜ್ ಕಳುಹಿಸಲಾಗಿದ್ದು ಬಸ್​ ಸೇವೆಗೆ ಭದ್ರತೆ ಒದಗಿಸಲು ಸೂಚನೆ ನೀಡಲಾಗಿದೆ. ಜೊತೆಗೆ, ಕೆಲವು ಡಿಪೋಗಳಿಂದ ಬಸ್ ಸಂಚಾರ ಪ್ರಾರಂಭಿಸುವ ಸಾಧ್ಯತೆವಿರುವ ಹಿನ್ನೆಲೆಯಲ್ಲಿ ಪೊಲೀಸ್​ ಸಿಬ್ಬಂದಿಗೆ ಬಸ್ ನಿಲ್ದಾಣಗಳಲ್ಲಿ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಸದ್ಯ, ಕೆಂಪೇಗೌಡ ಬಸ್​ ನಿಲ್ದಾಣ ಸೇರಿದಂತೆ ಶಿವಾಜಿನಗರ ಬಸ್ ನಿಲ್ದಾಣಕ್ಕೂ BMTC ಬಸ್ ಆಗಮಿಸುವ ಸಾಧ್ಯತೆಯಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 4 ವಾಯುವಜ್ರ ಬಸ್‌ಗಳು ಇತ್ತ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಹ ನಾಲ್ಕು ವಾಯುವಜ್ರ ಬಸ್‌ಗಳು ಆಗಮಿಸಿದೆ ಎಂದು ಹೇಳಲಾಗಿದೆ. ಪ್ರತಿನಿತ್ಯ 50 ಬಸ್‌ಗಳು 340 ಟ್ರಿಪ್ ಸಂಚಾರ ಮಾಡ್ತಿದ್ದವು. ಆದರೆ ಇಂದು 4 ಬಸ್‌ಗಳು ಮಾತ್ರ KIABಗೆ ಆಗಮಿಸಿದೆ. 9 ಗಂಟೆ ನಂತರ ಎಲ್ಲ ಬಸ್‌ಗಳ ಸಂಚಾರ ನಿಲ್ಲಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ 2ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ಡಿಪೋಗಳಿಂದ ಹೊರಬಾರದ ಬಸ್‌ಗಳು

Published On - 7:44 am, Sat, 12 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!