AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಬರುವ ವಿದ್ಯಾರ್ಥಿಗಳು ಹಳೆಯ ಪಾಸ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು

ಶಾಲೆಗೆ ಬರುವ ವಿದ್ಯಾರ್ಥಿಗಳು ಹಳೆಯ ಪಾಸ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿಬಹುದುದಾಗಿದೆ. ಈ ಬಗ್ಗೆ ಖುದ್ದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲೆಗೆ ಬರುವ ವಿದ್ಯಾರ್ಥಿಗಳು ಹಳೆಯ ಪಾಸ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು
ಸಚಿವ ಎಸ್. ಸುರೇಶ್ ಕುಮಾರ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 01, 2021 | 1:16 PM

Share

ಬೆಂಗಳೂರು: ಹೊಸ ವರ್ಷದ ಮೊದಲ ದಿನವಾದ ಇಂದಿನಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಆರಂಭವಾಗಿವೆ. ಈ ನಿಟ್ಟಿನಲ್ಲಿ ಶಾಲೆಗೆ ಬರುವ ವಿದ್ಯಾರ್ಥಿಗಳು ಹಳೆಯ ಪಾಸ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದುದಾಗಿದೆ. ಈ ಬಗ್ಗೆ ಖುದ್ದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಮೂಲಕವೇ ಸೇವೆ ನೀಡಲು ಮುಂದುವರೆಸಲಾಗುತ್ತೆ. ಈ ಬಗ್ಗೆ BMTC ಮತ್ತು KSRTCಗೆ ಸೂಚನೆ ನೀಡಲಾಗಿದೆ. ಇಂದು ಶೇಕಡಾ 40% ರಷ್ಟು ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದಾರೆ.

ನೆನ್ನೆ ಹೊಸ ವರ್ಷಾಚರಣೆ ಮಾಡಿದ್ದರಿಂದ ಕಡಿಮೆ ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದಾರೆ. ಬಹುತೇಕ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ರು. ಇನ್ನು ಶಾಲೆಗಳಿಗೆ ಜೀವ ಕಳೆ ಬಂದಿದೆ.

ಇವತ್ತು ಶುಕ್ರವಾರ. ಸೋಮವಾರದಿಂದ ಶಾಲೆಗೆ ಹೋಗೋಣ ಅಂತ ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರದೇ ಇರಬಹುದು ಎಂದು ಅವರು ಚಂದಾಪುರದಲ್ಲಿ ತಿಳಿಸಿದ್ರು.

ಮಾರ್ಚ್ ತಿಂಗಳಲ್ಲಿ SSLC ಮತ್ತು PUC ಪರೀಕ್ಷೆ ಮಾಡಲ್ಲ: ಸಚಿವ ಸುರೇಶ್ ಕುಮಾರ್

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್