AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. […]

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ
ಸಾಧು ಶ್ರೀನಾಥ್​
|

Updated on:Dec 10, 2019 | 10:30 AM

Share

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ನೀವು ಶಿಸ್ತುಕ್ರಮ ಕೈಗೊಳ್ಳಲೇಬೇಕು ಎಂದು ಎಂಟಿಬಿ ಪಟ್ಟು ಹಿಡಿದಿದ್ದಾರೆ. ಕೇವಲ ಐದೇ ನಿಮಿಷದಲ್ಲಿ ದೂರು ನೀಡಿ ವಾಪಸ್ ತೆರಳಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಸುದ್ದಿಗೋಷ್ಠಿಯಲ್ಲೂ ಇದೇ ವಿಚಾರಕ್ಕೆ ಸಂಬಂಧಿಸಿ ಎಂಟಿಬಿ ಬಚ್ಚೇಗೌಡ ವಿರುದ್ಧ ನೇರ ಆರೋಪ ಮಾಡಿದ್ದರು.

Published On - 10:26 am, Tue, 10 December 19

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ