AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. […]

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ
ಸಾಧು ಶ್ರೀನಾಥ್​
|

Updated on:Dec 10, 2019 | 10:30 AM

Share

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ನೀವು ಶಿಸ್ತುಕ್ರಮ ಕೈಗೊಳ್ಳಲೇಬೇಕು ಎಂದು ಎಂಟಿಬಿ ಪಟ್ಟು ಹಿಡಿದಿದ್ದಾರೆ. ಕೇವಲ ಐದೇ ನಿಮಿಷದಲ್ಲಿ ದೂರು ನೀಡಿ ವಾಪಸ್ ತೆರಳಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಸುದ್ದಿಗೋಷ್ಠಿಯಲ್ಲೂ ಇದೇ ವಿಚಾರಕ್ಕೆ ಸಂಬಂಧಿಸಿ ಎಂಟಿಬಿ ಬಚ್ಚೇಗೌಡ ವಿರುದ್ಧ ನೇರ ಆರೋಪ ಮಾಡಿದ್ದರು.

Published On - 10:26 am, Tue, 10 December 19

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ