AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. […]

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ
ಸಾಧು ಶ್ರೀನಾಥ್​
|

Updated on:Dec 10, 2019 | 10:30 AM

Share

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ನೀವು ಶಿಸ್ತುಕ್ರಮ ಕೈಗೊಳ್ಳಲೇಬೇಕು ಎಂದು ಎಂಟಿಬಿ ಪಟ್ಟು ಹಿಡಿದಿದ್ದಾರೆ. ಕೇವಲ ಐದೇ ನಿಮಿಷದಲ್ಲಿ ದೂರು ನೀಡಿ ವಾಪಸ್ ತೆರಳಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಸುದ್ದಿಗೋಷ್ಠಿಯಲ್ಲೂ ಇದೇ ವಿಚಾರಕ್ಕೆ ಸಂಬಂಧಿಸಿ ಎಂಟಿಬಿ ಬಚ್ಚೇಗೌಡ ವಿರುದ್ಧ ನೇರ ಆರೋಪ ಮಾಡಿದ್ದರು.

Published On - 10:26 am, Tue, 10 December 19

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ