AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. […]

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ
Follow us
ಸಾಧು ಶ್ರೀನಾಥ್​
|

Updated on:Dec 10, 2019 | 10:30 AM

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ನೀವು ಶಿಸ್ತುಕ್ರಮ ಕೈಗೊಳ್ಳಲೇಬೇಕು ಎಂದು ಎಂಟಿಬಿ ಪಟ್ಟು ಹಿಡಿದಿದ್ದಾರೆ. ಕೇವಲ ಐದೇ ನಿಮಿಷದಲ್ಲಿ ದೂರು ನೀಡಿ ವಾಪಸ್ ತೆರಳಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಸುದ್ದಿಗೋಷ್ಠಿಯಲ್ಲೂ ಇದೇ ವಿಚಾರಕ್ಕೆ ಸಂಬಂಧಿಸಿ ಎಂಟಿಬಿ ಬಚ್ಚೇಗೌಡ ವಿರುದ್ಧ ನೇರ ಆರೋಪ ಮಾಡಿದ್ದರು.

Published On - 10:26 am, Tue, 10 December 19

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ
Daily Devotional: ಗಂಗಾ ಸಪ್ತಮಿಯ ಆಚರಣೆ ಮತ್ತು ಮಹತ್ವ ತಿಳಿಯಿರಿ
Daily Devotional: ಗಂಗಾ ಸಪ್ತಮಿಯ ಆಚರಣೆ ಮತ್ತು ಮಹತ್ವ ತಿಳಿಯಿರಿ