AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. […]

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ
ಸಾಧು ಶ್ರೀನಾಥ್​
|

Updated on:Dec 10, 2019 | 10:30 AM

Share

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ನೀವು ಶಿಸ್ತುಕ್ರಮ ಕೈಗೊಳ್ಳಲೇಬೇಕು ಎಂದು ಎಂಟಿಬಿ ಪಟ್ಟು ಹಿಡಿದಿದ್ದಾರೆ. ಕೇವಲ ಐದೇ ನಿಮಿಷದಲ್ಲಿ ದೂರು ನೀಡಿ ವಾಪಸ್ ತೆರಳಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಸುದ್ದಿಗೋಷ್ಠಿಯಲ್ಲೂ ಇದೇ ವಿಚಾರಕ್ಕೆ ಸಂಬಂಧಿಸಿ ಎಂಟಿಬಿ ಬಚ್ಚೇಗೌಡ ವಿರುದ್ಧ ನೇರ ಆರೋಪ ಮಾಡಿದ್ದರು.

Published On - 10:26 am, Tue, 10 December 19

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ