AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ […]

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ
Follow us
ಸಾಧು ಶ್ರೀನಾಥ್​
|

Updated on:Jan 20, 2020 | 6:35 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ ಕೌಂಟರ್​ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಈ ಬಗ್ಗೆ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬ್ಯಾಗ್ ಪರಿಶೀಲಿಸಿದಾಗ ಬಾಂಬ್​ ಇರುವುದು ಖಚಿತವಾಗಿತ್ತು. ಬಳಿಕ ಬಾಂಬ್​ ಇದ್ದ ಬ್ಯಾಗ್​ ಅನ್ನು ಸುರಕ್ಷತಾ ವಾಹನದಲ್ಲಿ ಇರಿಸಲಾಗಿತ್ತು. ಬಾಂಬ್​ ಪ್ರತಿರೋಧಕ ವಾಹನದಲ್ಲಿ ಬೇರೆಡೆಗೆ ಶಿಫ್ಟ್ ಮಾಡಲಾಯಿತು.

ಕೆಂಜಾರು ಮೈದಾನದಲ್ಲಿ ಸ್ಫೋಟ: ಮಂಗಳೂರು ​ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನಕ್ಕೆ ಬಾಂಬ್​ ಸ್ಥಳಾಂತರ ಮಾಡಲಾಗಿತ್ತು. ಕೊನೆಗೆ ಸಂಜೆ 5.37ಕ್ಕೆ ಬಾಂಬ್​ ಅನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಿಸಿದ್ದಾರೆ. ಇದರಿಂದ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

Published On - 6:21 pm, Mon, 20 January 20

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ