AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್​, ಕೊವ್ಯಾಕ್ಸಿನ್ ಎರಡೂ ಲಸಿಕೆಗಳು ಕನ್ನಡಿಗರಿಗೆ ಸಿಗಲಿವೆ: ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಕೊವಿಶೀಲ್ಡ್​, ಕೊವ್ಯಾಕ್ಸಿನ್​ ಎರಡೂ ಲಸಿಕೆಗಳನ್ನು ನೀಡಲಾಗುವುದು. ಆದರೆ, ಲಸಿಕೆ ಪಡೆಯುವವರು ಇಂಥದ್ದೇ ಲಸಿಕೆ ಬೇಕೆಂದು ಕೇಳುವಂತಿಲ್ಲ.

ಕೊವಿಶೀಲ್ಡ್​, ಕೊವ್ಯಾಕ್ಸಿನ್ ಎರಡೂ ಲಸಿಕೆಗಳು ಕನ್ನಡಿಗರಿಗೆ ಸಿಗಲಿವೆ: ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್​
Skanda
| Edited By: |

Updated on: Jan 13, 2021 | 6:36 PM

Share

ಬೆಂಗಳೂರು: ಕೊರೊನಾ ಲಸಿಕೆ ಹಂಚಿಕೆಗೆ ಇಡೀ ದೇಶವೇ ಸಜ್ಜಾಗಿದೆ. ಈಗಾಗಲೇ ಎಲ್ಲಾ ರಾಜ್ಯಗಳಿಗೂ ಲಸಿಕೆ ತಲುಪಿಸುವ ವ್ಯವಸ್ಥೆ ಆಗುತ್ತಿದ್ದು, ಜನವರಿ 16ರಿಂದ ವಿತರಣೆ ಕಾರ್ಯ ಆರಂಭವಾಗಲಿದೆ. ಆದರೆ, ಅನುಮತಿ ಗಿಟ್ಟಿಸಿಕೊಂಡಿರುವ 2 ಲಸಿಕೆಗಳ ಪೈಕಿ ಕರ್ನಾಟಕಕ್ಕೆ ಯಾವುದು ಬರಲಿದೆ? ಎರಡೂ ಲಸಿಕೆಗಳು ಏಕಕಾಲಕ್ಕೆ ಲಭ್ಯವಾಗುವುದಿಲ್ಲವೇ? ಎಂಬ ಗೊಂದಲವೆದ್ದಿತ್ತು.

ಈ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರಾಜ್ಯಕ್ಕೆ ಕೊವಿಶೀಲ್ಡ್​ ಮಾತ್ರವಲ್ಲದೇ ಕೊವ್ಯಾಕ್ಸಿನ್​ ಲಸಿಕೆಯ 20 ಸಾವಿರ ಡೋಸ್ ಬರಲಿದೆ. ರಾಜ್ಯದಲ್ಲಿ ಇವೆರಡೂ ಲಸಿಕೆಗಳನ್ನು ನೀಡಲಾಗುವುದು. ಆದರೆ, ಲಸಿಕೆ ಪಡೆಯುವವರು ಇಂಥದ್ದೇ ಲಸಿಕೆ ಬೇಕೆಂದು ಕೇಳುವಂತಿಲ್ಲ ಎಂದು ತಿಳಿಸಿದ್ದಾರೆ.

ಕೋವ್ಯಾಕ್ಸಿನ್ ಒಂದು ಸೀಸೆಯಲ್ಲಿ 10 ಎಂಎಲ್ ಲಸಿಕೆ ಇರಲಿದೆ. ಕೋವಿಶೀಲ್ಡ್ ಒಂದು ಸೀಸೆಯಲ್ಲಿ 5 ಎಂಎಲ್ ಇದೆ. ಒಂದು ಸೀಸೆ ಕೋವ್ಯಾಕ್ಸಿನ್ ಲಸಿಕೆಯಿಂದ 20 ಡೋಸ್​ ಸಿಗಲಿದೆ ಅಂದರೆ ಒಂದು ಸೀಸೆಯಿಂದ ಮಂದಿಗೆ ಲಸಿಕೆ ನೀಡಬಹುದು. ಪ್ರಮಾಣದಲ್ಲಿ ವ್ಯತ್ಯಾಸವಿರುತ್ತದೆ ಎಂಬುದನ್ನು ಹೊರತುಪಡಿಸಿದರೆ ಎರಡು ಲಸಿಕೆಗಳ ನಡುವೆ ಬೇರೇನೂ ವ್ಯತ್ಯಾಸ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಯಾವ ಜಿಲ್ಲೆಗಳಿಗೆ ಎಷ್ಟು ಲಸಿಕೆ ನೀಡಬೇಕು, ಯಾವ ಸಿಬ್ಬಂದಿಗೆ ನೀಡಬೇಕು ಮೊದಲಾದ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದೆ. ಜನವರಿ 16 ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ. ಎಲ್ಲ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಮಾಡಲಾಗುತ್ತಿದೆ. ಈ ವಿಚಾರವಾಗಿ ಎಲ್ಲರಿಗೂ ಸ್ಪಷ್ಟ ಮಾಹಿತಿ ಇದೆ ಎಂದು ಹೇಳಿದ್ದಾರೆ.

BBMPಗೆ 1.05 ಲಕ್ಷ ಕೊವಿಶೀಲ್ಡ್ ಲಸಿಕೆ ಹಸ್ತಾಂತರ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು