AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಮುಷ್ಕರದಿಂದ ಬೇಸತ್ತ ಸಿಲಿಕಾನ್​ ಸಿಟಿ ಮಂದಿಗೆ ಸಿಹಿ ಸುದ್ದಿ.. ನಗರದಲ್ಲಿ ಇಂದು Bounce ಬೈಕ್ ಸೇವೆ ಉಚಿತ

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರಿದ ಹಿನ್ನೆಲೆಯಲ್ಲಿ BMTC ಸೇವೆಯನ್ನು ಅವಲಂಬಿಸಿದ್ದ ಬೆಂಗಳೂರಿಗರು ಪರದಾಡುವ ಸ್ಥಿತಿ ಎದುರಾಗಿದೆ. ದುಬಾರಿ ದರ ಕೇಳುತ್ತಿರುವ ಆಟೋ ಹಾಗೂ ಟ್ಯಾಕ್ಸಿ ಗಳಲ್ಲಿ ಹೇಗೆ ಸಂಚರಿಸೋದು ಅನ್ನೋ ಯೋಚನೆಯಲ್ಲಿ ಇದ್ದಾರೆ. ಈ ನಡುವೆ, ನಗರದ ಬೈಕ್​ ರೆಂಟಲ್​ ಕಂಪನಿಯಾದ Bounce ಬೈಕ್​ ಸಿಲಿಕಾನ್​ ಸಿಟಿ ಮಂದಿಗೆ​ ನೆರವಿನ ಹಸ್ತ ಚಾಚಿದೆ.

ಸಾರಿಗೆ ಮುಷ್ಕರದಿಂದ ಬೇಸತ್ತ ಸಿಲಿಕಾನ್​ ಸಿಟಿ ಮಂದಿಗೆ ಸಿಹಿ ಸುದ್ದಿ.. ನಗರದಲ್ಲಿ ಇಂದು Bounce ಬೈಕ್ ಸೇವೆ ಉಚಿತ
ಬೌನ್ಸ್​ ಬೈಕ್
KUSHAL V
|

Updated on:Dec 12, 2020 | 10:48 AM

Share

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರಿದ ಹಿನ್ನೆಲೆಯಲ್ಲಿ BMTC ಸೇವೆಯನ್ನು ಅವಲಂಬಿಸಿದ್ದ ಬೆಂಗಳೂರಿಗರು ಪರದಾಡುವ ಸ್ಥಿತಿ ಎದುರಾಗಿದೆ. ದುಬಾರಿ ದರ ಕೇಳುತ್ತಿರುವ ಆಟೋ ಹಾಗೂ ಟ್ಯಾಕ್ಸಿ ಗಳಲ್ಲಿ ಹೇಗೆ ಸಂಚರಿಸೋದು ಅನ್ನೋ ಯೋಚನೆಯಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ, ನಗರದ ಬೈಕ್​ ರೆಂಟಲ್​ ಕಂಪನಿಯಾದ ಬೌನ್ಸ್​ ಬೈಕ್​ ಸಿಲಿಕಾನ್​ ಸಿಟಿ ಮಂದಿಗೆ​ ನೆರವಿನ ಹಸ್ತ ಚಾಚಿದೆ.

ಹೌದು, BMTC ಬಸ್ ಸೇವೆ​ ಇಲ್ಲದ ಹಿನ್ನೆಲೆಯಲ್ಲಿ ಬೌನ್ಸ್​ ಬೈಕ್ ಸಂಸ್ಥೆ ಉಚಿತ ಸೇವೆ ನೀಡಲು ಮುಂದಾಗಿದೆ. ಹಾಗಾಗಿ, ನಗರದಲ್ಲಿ ಇಂದು ಉಚಿತ ಬೌನ್ಸ್​ ಬೈಕ್ ಸೇವೆ ಲಭ್ಯವಿರಲಿದೆ ಎಂದು ಟಿವಿ9ಗೆ ಬೌನ್ಸ್ ಸಿಇಒ ವಿವೇಕ್ ಹೇಳಿದ್ದಾರೆ. ಈ ಮೂಲಕ ಬೆಂಗಳೂರಿಗರ ಸಹಾಯಕ್ಕೆ ಬೌನ್ಸ್​ ಸಂಸ್ಥೆ ಮುಂದಾಗಿದೆ.

ಬೌನ್ಸ್ ಸಂಸ್ಥೆ CEO ವಿವೇಕ್

ಸಾರ್​..BMTC ಬಸ್​ಗಳನ್ನ ಮೆಕ್ಯಾನಿಕ್​ಗಳು ಚಲಾಯಿಸುತ್ತಿದ್ದಾರೆ -ಸಾರಿಗೆ ನೌಕರರ ಆರೋಪ

Published On - 10:17 am, Sat, 12 December 20

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು