AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್ಸ್‌ ಆಸ್ಪತ್ರೆಯ ಪ್ರಮುಖ ಗೇಟ್‌ಗಳಲ್ಲಿ ಬೌನ್ಸರ್‌ಗಳ ನೇಮಕ

ಗುತ್ತಿಗೆ ಆಧಾರದಲ್ಲಿ ವರ್ಷದ ಹಿಂದೆ ಬೌನ್ಸರ್ಸ್‌ ನೇಮಕ ಮಾಡಲಾಗಿತ್ತು. ಆದ್ರೆ ಬೌನ್ಸರ್ಗಳಿಂದಲೇ ತೊಂದರೆಯಾಗುತ್ತಿದೆ ಎಂದು ರೋಗಿಗಳ ಸಂಬಂಧಿಕರು ಆರೋಪ ಮಾಡಿದ್ದರು. ಸದ್ಯ ಈಗ ಅವಶ್ಯಕತೆ ಹೆಚ್ಚಿರುವುದರಿಂದ ಭದ್ರತೆಗಾಗಿ ಜಿಮ್ಸ್ ಕೊವಿಡ್ ಆಸ್ಪತ್ರೆ ಮುಂದೆ ಬೌನ್ಸರ್ಗಳನ್ನು ನೇಮಿಸಿ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಜಿಮ್ಸ್‌ ಆಸ್ಪತ್ರೆಯ ಪ್ರಮುಖ ಗೇಟ್‌ಗಳಲ್ಲಿ ಬೌನ್ಸರ್‌ಗಳ ನೇಮಕ
ಜಿಮ್ಸ್ ಆಸ್ಪತ್ರೆ‌
ಆಯೇಷಾ ಬಾನು
|

Updated on: May 09, 2021 | 11:17 AM

Share

ಕಲಬುರಗಿ: ಜಿಲ್ಲೆಯ ಜಿಮ್ಸ್‌ ಆಸ್ಪತ್ರೆಯ ಪ್ರಮುಖ ಗೇಟ್‌ಗಳಲ್ಲಿ ಭದ್ರತೆಗಾಗಿ ಬೌನ್ಸರ್‌ಗಳನ್ನು ನೇಮಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ತಡೆಯುವುದು. ಜನರ ಅನಗತ್ಯ ಓಡಾಟ ತಡೆಯಲು ಬೌನ್ಸರ್ಸ್‌ ನೇಮಕ ಮಾಡಲಾಗಿದೆ.

ಗುತ್ತಿಗೆ ಆಧಾರದಲ್ಲಿ ವರ್ಷದ ಹಿಂದೆ ಬೌನ್ಸರ್ಸ್‌ ನೇಮಕ ಮಾಡಲಾಗಿತ್ತು. ಆದ್ರೆ ಬೌನ್ಸರ್ಗಳಿಂದಲೇ ತೊಂದರೆಯಾಗುತ್ತಿದೆ ಎಂದು ರೋಗಿಗಳ ಸಂಬಂಧಿಕರು ಆರೋಪ ಮಾಡಿದ್ದರು. ಸದ್ಯ ಈಗ ಅವಶ್ಯಕತೆ ಹೆಚ್ಚಿರುವುದರಿಂದ ಭದ್ರತೆಗಾಗಿ ಜಿಮ್ಸ್ ಕೊವಿಡ್ ಆಸ್ಪತ್ರೆ ಮುಂದೆ ಬೌನ್ಸರ್ಗಳನ್ನು ನೇಮಿಸಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇನ್ನು ಈ ಬೌನ್ಸರ್ಸ್ಗಳು ವೈದ್ಯಕೀಯ ಸಿಬ್ಬಂದಿ ಮೇಲೆ ನಡೆಯಬಹುದಾದ ಹಲ್ಲೆಗಳನ್ನು ತಡೆಯುವುದು ಮತ್ತು ಜನರು ಬೇಕಾಬಿಟ್ಟಿಯಾಗಿ ಆಸ್ಪತ್ರೆಗಳಲ್ಲಿ ಓಡಾಡುವುದನ್ನು ತಡೆಯಲಿದ್ದಾರೆ.

ಕೊರೊನಾ ಎರಡನೇ ಅಲೆ ಪ್ರಭಾವ ಹೆಚ್ಚಾಗಿರುವುದರಿಂದ ಕೊರೊನಾ ತಡೆಯಲು ರೂಪಿಸಿರುವ ಕಟ್ಟುನಿಟ್ಟಿನ ನಿಯಮಗಳನ್ನು ಜನರು ಸರಿಯಾಗಿ ಪಾಲಿಸುತ್ತಿಲ್ಲ. ಆಸ್ಪತ್ರೆಗಳಲ್ಲೂ ಸೋಂಕಿತರು ಬೇಕಾಬಿಟ್ಟಿಯಾಗಿ ಅಲೆಯುವುದನ್ನೂ ನೋಡಿದ್ದೇವೆ. ಹೀಗಾಗಿ ಇವುಗಳನೆಲ್ಲ ತಡೆಯಲು ಜೊತೆಗೆ ವೈದ್ಯರ ಮೇಲೆ ನಡೆಯುವ ದಾಳಿಯನ್ನು ತಡೆಯಲು ಬೌನ್ಸರ್ಸ್‌ ನೇಮಕ ಮಾಡಿರುವುದು ಉಪಯುಕ್ತಕರ. ಬೌನ್ಸರ್ಸ್‌ ನೋಡಿ ಜನ ಭಯಪಡ್ತಾರೆ. ಆಗ ಸರಿಯಾದ ನಿಯಮಗಳ ಪಾಲನೆಯಾಗುತ್ತೆ ಎಂದು ಸಾರ್ವಜನಿಕರೊಬ್ಬರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಗದಗ ಜಿಮ್ಸ್‌ ಆಸ್ಪತ್ರೆಯಲ್ಲಿ ಐಸಿಯು ಸೇರಿ 350 ಆಕ್ಸಿಜನ್ ಬೆಡ್ ಭರ್ತಿ: ಜಿಲ್ಲಾಧಿಕಾರಿ ಸುಂದರೇಶ್​ ಬಾಬು

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?