AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನು ಹಿಡಿಯಲು ಹೋಗಿದ್ದಾಗ ಬಾಲಕ ನೀರುಪಾಲು

ಜಿಲ್ಲೆಯ ಚಳ್ಳಕೆರೆ ಪಟ್ಟಣ ಬಳಿಯ ಕರೆಕಲ್ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಬಾಲಕ ನೀರುಪಾಲಾಗಿದ್ದಾನೆ. ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡಾವಣೆಯ ನಿವಾಸಿ ಭವಾನಿ ಶಂಕರ್ (12) ಜಲ ಸಮಾಧಿಯಾದ ಬಾಲಕ.

ಮೀನು ಹಿಡಿಯಲು ಹೋಗಿದ್ದಾಗ ಬಾಲಕ ನೀರುಪಾಲು
ಬಾಲಕನ ಮೃತದೇಹಕ್ಕಾಗಿ ಪೊಲೀಸರ ಶೋಧಕಾರ್ಯ; ಒಳಚಿತ್ರ: ನೀರುಪಾಲಾದ ಬಾಲಕ ಭವಾನಿ ಶಂಕರ್​
ಸಾಧು ಶ್ರೀನಾಥ್​
| Edited By: |

Updated on: Jan 02, 2021 | 4:05 PM

Share

ಚಿತ್ರದುರ್ಗ:ಜಿಲ್ಲೆಯ ಚಳ್ಳಕೆರೆ ಪಟ್ಟಣ ಬಳಿಯ ಕರೆಕಲ್ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಬಾಲಕ ನೀರುಪಾಲಾಗಿದ್ದಾನೆ. ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡಾವಣೆಯ ನಿವಾಸಿ ಭವಾನಿ ಶಂಕರ್ (12) ಜಲ ಸಮಾಧಿಯಾದ ಬಾಲಕ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿದ್ಯುತ್ ತಂತಿ ತಗುಲಿ 4 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ನಾಶ.. ಯಾವೂರಲ್ಲಿ?