AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ

ಪಂಚಮಸಾಲಿ ಸಮುದಾಯ ಉನ್ನತ ಸ್ಥಾನಮಾನ ಗಳಿಸಿದೆ. ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ. ಹಾಗಾಗಿ, ಸರ್ಕಾರ ಇದನ್ನ ತೀವ್ರವಾಗಿ ಗಮನಿಸಬೇಕು‌ ಎಂದು ಶ್ರೀಗಳು ಹೇಳಿದರು.

ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ
ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
KUSHAL V
|

Updated on: Feb 07, 2021 | 5:38 PM

Share

ಉತ್ತರ ಕನ್ನಡ: ಪಂಚಮಸಾಲಿ ಲಿಂಗಾಯತರನ್ನ 2Aಗೆ ಸೇರಿಸದಂತೆ ಜಿಲ್ಲೆಯ ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಗ್ರಹಿಸಿದರು.

ಪಂಚಮಸಾಲಿ ಸಮುದಾಯ ಉನ್ನತ ಸ್ಥಾನಮಾನ ಗಳಿಸಿದೆ. ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ. ಹಾಗಾಗಿ, ಸರ್ಕಾರ ಇದನ್ನ ತೀವ್ರವಾಗಿ ಗಮನಿಸಬೇಕು‌ ಎಂದು ಶ್ರೀಗಳು ಹೇಳಿದರು.

ಜೊತೆಗೆ, ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಶ್ರೀಗಳು ಒತ್ತಾಯಿಸಿದ್ದಾರೆ.

ಕುರುಬ ಸಮುದಾಯದ ಬೃಹತ್ ಸಮಾವೇಶ; ಎಸ್​ಟಿ ಮೀಸಲು ಶೀಘ್ರ ಆಗಬೇಕೆಂದ ನಾಯಕರು

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು