AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ

ಪಂಚಮಸಾಲಿ ಸಮುದಾಯ ಉನ್ನತ ಸ್ಥಾನಮಾನ ಗಳಿಸಿದೆ. ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ. ಹಾಗಾಗಿ, ಸರ್ಕಾರ ಇದನ್ನ ತೀವ್ರವಾಗಿ ಗಮನಿಸಬೇಕು‌ ಎಂದು ಶ್ರೀಗಳು ಹೇಳಿದರು.

ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ
ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
KUSHAL V
|

Updated on: Feb 07, 2021 | 5:38 PM

Share

ಉತ್ತರ ಕನ್ನಡ: ಪಂಚಮಸಾಲಿ ಲಿಂಗಾಯತರನ್ನ 2Aಗೆ ಸೇರಿಸದಂತೆ ಜಿಲ್ಲೆಯ ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಗ್ರಹಿಸಿದರು.

ಪಂಚಮಸಾಲಿ ಸಮುದಾಯ ಉನ್ನತ ಸ್ಥಾನಮಾನ ಗಳಿಸಿದೆ. ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ. ಹಾಗಾಗಿ, ಸರ್ಕಾರ ಇದನ್ನ ತೀವ್ರವಾಗಿ ಗಮನಿಸಬೇಕು‌ ಎಂದು ಶ್ರೀಗಳು ಹೇಳಿದರು.

ಜೊತೆಗೆ, ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಶ್ರೀಗಳು ಒತ್ತಾಯಿಸಿದ್ದಾರೆ.

ಕುರುಬ ಸಮುದಾಯದ ಬೃಹತ್ ಸಮಾವೇಶ; ಎಸ್​ಟಿ ಮೀಸಲು ಶೀಘ್ರ ಆಗಬೇಕೆಂದ ನಾಯಕರು

ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
‘ಬಿಗ್ ಬಾಸ್ 12’ ಪ್ರೋಮೋ ಶೂಟ್ ಮೇಕಿಂಗ್ ವಿಡಿಯೋ​; ಸುದೀಪ್ ಗತ್ತೇ ಬೇರೆ
‘ಬಿಗ್ ಬಾಸ್ 12’ ಪ್ರೋಮೋ ಶೂಟ್ ಮೇಕಿಂಗ್ ವಿಡಿಯೋ​; ಸುದೀಪ್ ಗತ್ತೇ ಬೇರೆ
ಧರ್ಮಸ್ಥಳ‌ ವಿರುದ್ಧ ವಿಡಿಯೋ ಮಾಡಲು ಆಫರ್: ಮಂಡ್ಯ ಯೂಟ್ಯೂಬರ್ ಆರೋಪ
ಧರ್ಮಸ್ಥಳ‌ ವಿರುದ್ಧ ವಿಡಿಯೋ ಮಾಡಲು ಆಫರ್: ಮಂಡ್ಯ ಯೂಟ್ಯೂಬರ್ ಆರೋಪ
ಜೀವಂತ ಹಾವುಗಳನ್ನು ಕೈಯಲ್ಲಿ ಹಿಡಿದು ಕುಣಿಯುವ ಇದೆಂಥಾ ಹಬ್ಬ!
ಜೀವಂತ ಹಾವುಗಳನ್ನು ಕೈಯಲ್ಲಿ ಹಿಡಿದು ಕುಣಿಯುವ ಇದೆಂಥಾ ಹಬ್ಬ!
ಕ್ರಿಕೆಟ್ ಆಡುತ್ತಿದ್ದವರಿಗೆ ಕ್ವಾಟ್ಲೆ ಕೊಟ್ಟ ಮಂಗ: ದಿಕ್ಕಾಪಾಲಾದ ಯುವಕರು
ಕ್ರಿಕೆಟ್ ಆಡುತ್ತಿದ್ದವರಿಗೆ ಕ್ವಾಟ್ಲೆ ಕೊಟ್ಟ ಮಂಗ: ದಿಕ್ಕಾಪಾಲಾದ ಯುವಕರು