Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರ್ಯಾಂಡೆಡ್​ ಡಿಟರ್ಜೆಂಟ್​ ಪೌಡರ್​ ನಕಲು: 20 ಲಕ್ಷ ರೂ. ಮೌಲ್ಯದ ವಸ್ತುಗಳು ಸೀಜ್, ಓರ್ವ ವಶಕ್ಕೆ

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಬ್ರ್ಯಾಂಡೆಡ್​​ ಡಿಟರ್ಜೆಂಟ್​ ಪೌಡರ್ ನಕಲು ಮಾಡುತ್ತಿದ್ದ ಫ್ಯಾಕ್ಟರಿಯನ್ನು ಮಲ್ಲೇಶ್ವರಂ ಪೊಲೀಸರು ಸೀಜ್ ಮಾಡದ್ದಾರೆ. ಸುಮಾರು 15 ಲಕ್ಷ ರೂ. ಮೌಲ್ಯದ ಮಿಕ್ಸಿಂಗ್ ಮಷಿನ್​ ಸೇರಿದಂತೆ ವಿವಿಧ ಕಂಪನಿಯ ಲೇಬಲ್​ಗಳನ್ನ ಜಪ್ತಿ ಮಾಡಿದ. ಅರ್ಜುನ್ ಜೈನ್ ಎಂಬಾತ ಪ್ಯಾಕ್ಟರಿ ನಡೆಸುತ್ತಿದ್ದು, ಸದ್ಯ ಆತನನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬ್ರ್ಯಾಂಡೆಡ್​ ಡಿಟರ್ಜೆಂಟ್​ ಪೌಡರ್​ ನಕಲು: 20 ಲಕ್ಷ ರೂ. ಮೌಲ್ಯದ ವಸ್ತುಗಳು ಸೀಜ್, ಓರ್ವ ವಶಕ್ಕೆ
ನಕಲಿ ಡಿಟರ್ಜೆಂಟ್​ ಪೌಡರ್
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Mar 10, 2024 | 3:55 PM

ಬೆಂಗಳೂರು, ಮಾರ್ಚ್​​ 10: ಬ್ರ್ಯಾಂಡೆಡ್​​ ಡಿಟರ್ಜೆಂಟ್​ ಪೌಡರ್ (Detergent Powder) ನಕಲು ಮಾಡುತ್ತಿದ್ದ ಫ್ಯಾಕ್ಟರಿಯನ್ನು ಮಲ್ಲೇಶ್ವರಂ ಪೊಲೀಸರು ಸೀಜ್ ಮಾಡದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಫ್ಯಾಕ್ಟರಿ ಮೇಲೆ ಮಲ್ಲೇಶ್ವರಂ ಪೊಲೀಸರು ದಾಳಿ ಮಾಡಿದ್ದಾರೆ. ಹಿಂದೂಸ್ತಾನ್ ಯೂನಿ ಲಿವರ್ ಸಂಸ್ಥೆ ಮಾಹಿತಿ ಆಧರಿಸಿ ದಾಳಿ ಮಾಡಿದ್ದು, 20 ಲಕ್ಷ ರೂ. ಮೌಲ್ಯದ ಡಿಟರ್ಜೆಂಟ್ ವಸ್ತುಗಳು,  ಸುಮಾರು 15 ಲಕ್ಷ ರೂ. ಮೌಲ್ಯದ ಮಿಕ್ಸಿಂಗ್ ಮಷಿನ್​ ಸೇರಿದಂತೆ ವಿವಿಧ ಕಂಪನಿಯ ಲೇಬಲ್​ಗಳನ್ನ ಜಪ್ತಿ ಮಾಡಿದ. ಅರ್ಜುನ್ ಜೈನ್ ಎಂಬಾತ ಪ್ಯಾಕ್ಟರಿ ನಡೆಸುತ್ತಿದ್ದು, ಸದ್ಯ ಆತನನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಡ್​​ಗಟ್ಟಲೇ ಡಿಟರ್ಜೆಂಟ್ ಪ್ಯಾಕ್ ಸಪ್ಲೈ ಮಾಡುತ್ತಿದ್ದರು.

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಅಗರಬತ್ತಿ ಫ್ಯಾಕ್ಟರಿ

ಕಲಬುರಗಿ: ಶಾರ್ಟ್ ಸರ್ಕ್ಯೂಟ್‌ನಿಂದ ಅಗರಬತ್ತಿ ಫ್ಯಾಕ್ಟರಿ ಹೊತ್ತಿ ಉರಿದಿರುವಂತಹ ಘಟನೆ ನಗರದ ಕೈಲಾಸ ನಗರದಲ್ಲಿ ನಡೆದಿದೆ. ಅಮಾವಾಸ್ಯೆ ನಿಮಿತ್ತ ಫ್ಯಾಕ್ಟರಿ ಬಂದ್ ಮಾಡಲಾಗಿತ್ತು‌. ಮಧ್ಯಾಹ್ನ 2:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಬಾಂಬ್ ಬ್ಲಾಸ್ಟ್​​ ಬಳಿಕ ರಾಮೇಶ್ವರಂ ಕೆಫೆ ರೀಓಪನ್, ಭಾರತೀಯರ ಆತ್ಮಸ್ಥೈರ್ಯವನ್ನು ಈ ಘಟನೆ ಕುಗ್ಗಿಸಿಲ್ಲ ಎಂದ ಮಾಲೀಕರು

ಚಂದ್ರಶೇಖರ್ ಸರಸಂಬಿ ಅವರಿಗೆ ಫ್ಯಾಕ್ಟರಿ ಸೇರಿದೆ. ಲಕ್ಷಾಂತರ ರೂ. ಮೌಲ್ಯದ ಅಗರಬತ್ತಿ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. R.J.ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ನೋಡು ನೋಡುತ್ತಲೇ ಧಗ ಧಗನೇ ಹೊತ್ತಿ ಉರಿದ ಫ್ಯಾಕ್ಟರಿ

ಯಾದಗಿರಿ: ತಾಲೂಕಿನ ಕಡೇಚೂರ್-ಬಾಡಿಯಾಳ್ ಕೈಗಾರಿಕಾ ಪ್ರದೇಶದಲ್ಲಿ ಬೆಳಗಿನ ಜಾವ ಅಗ್ನಿ ದುರಂತ‌ ನಡೆದು ಹೋಗಿತ್ತು. ಸಿಲ್ ಲ್ಯಾಬೋರೇಟರಿ ಎಂಬ ಫ್ಯಾಕ್ಟರಿ ಸುಟ್ಟು ಕರಕಲಾಗಿತ್ತು. ಅಷ್ಟಕ್ಕೂ ಬೆಂಕಿ ಹೊತ್ತಿಕೊಂಡಿದ್ದಾದ್ದರು ಹೇಗೆ ಅಂದರೆ ಫ್ಯಾಕ್ಟರಿಯ ರಿಯಾಕ್ಟರ್​ನ ಅನ್​ಲೋಡ್ ಮಾಡುವಾಗ ಬೆಂಕಿ ಕಾಣಿಸಿಕೊಂಡಿತ್ತು. ಕೂಡ್ಲೆ ಸಿಬ್ಬಂದಿ ಬೆಂಕಿ‌ ನಂದಿಸಲು ಮುಂದಾಗಿದ್ದರು. ಆದರೆ ನೋಡು ನೋಡುತ್ತಲೇ ದೊಡ್ಡ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿಕೊಂಡಿದ್ದಕ್ಕೆ ಸಿಬ್ಬಂದಿ ಕಂಟ್ರೋಲ್​​ಗೆ ಬಂದಿರಲಿಲ್ಲ.

ಇದನ್ನೂ ಓದಿ: ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ; ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯ

ಹೀಗಾಗಿ ಕೂಡ್ಲೆ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡ್ಲೆ ಯಾದಗಿರಿಯಿಂದ ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು. ಮೂರು ವಾಹನಗಳ ಸಮೇತ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದರು. ಬೆಂಕಿ ಬಾನತ್ತರಕ್ಕೆ ಚಿಮ್ಮುತ್ತಿದ್ದ ಕಾರಣಕ್ಕೆ ಅಷ್ಟು ಸಲೀಸಾಗಿ ಬೆಂಕಿ ಕಂಟ್ರೋಲ್​​ಗೆ ಸಿಗಲಿಲ್ಲ. ಹೀಗಾಗಿ ಮುಂಜಾಗ್ರತವಾಗಿ ರಾಯಚೂರಿನಿಂದ್ಲೂ ಅಗ್ನಿಶಾಮಕ ಸಿಬ್ಬಂದಿಯನ್ನ ಕರೆಸಿಕೊಳ್ಳಲಾಗಿತ್ತು. ಸತತ ಮೂರು ಗಂಟೆಗಳ ಕಾಲ‌ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​