AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸಾವು

ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್​ ಬಳಿ ಈ ದುರಂತ ನಡೆದಿದೆ.

Breaking: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ  ಸಾವು
BMTC
TV9 Web
| Edited By: |

Updated on:Sep 01, 2022 | 6:16 PM

Share

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್​ ಬಳಿ ಈ ದುರಂತ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಸುಮಾರು 60 ವರ್ಷದ ಮಹಿಳೆ ದುರ್ಮರಣ ಹೊಂದಿದ್ದಾರೆ. ಇದೀಗ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎಂಟಿಸಿ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.  ಬೆಂಗಳೂರಿನ ನಾಗರಬಾವಿ ಸರ್ಕಲ್ ಬಳಿ ಈ  ಘಟನೆ ನಡೆದಿದೆ.  ರಸ್ತೆ ದಾಟುವ ವೇಳೆ ಬಸ್ ಗುದ್ದಿದ ಹಿನ್ನೆಲೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಮೃತ ಮಹಿಳೆಯ ವಯಸ್ಸು ಅಂದಾಜು 55 ವಯಸ್ಸಿನವರಾಗಿದ್ದು.  ಇಂದು ಸಂಜೆ 5:15ರ ಸುಮಾರಿಗೆ ಈ ಘಟನೆ ನಡೆದಿದೆ.  ಮೃತದೇಹವನ್ನ ನಾಗರಬಾವಿಯ ಜಿಎಂ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮೃತ ಮಹಿಳೆ ಸಂತೋಷಿ  ಎಂದು ಹೇಳಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.

Published On - 6:05 pm, Thu, 1 September 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್